AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಹಿಂದೂ ದೇವರುಗಳ ಬಗ್ಗೆ ಆಶ್ಲೀಲ ಪದಗಳಿಂದ ನಿಂದನೆ ಪ್ರಕರಣ; ಆರೋಪಿ ಅರೆಸ್ಟ್

ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ಅವರು ಹಿಂದೂ ದೇವತೆಗಳಾದ ಶಿವ, ಪಾರ್ವತಿ, ಶ್ರೀ ರಾಮನ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿ ನಿಂದನೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು. ಜೊತೆಗೆ ವಾಲ್ಮೀಕಿ ಸಮುದಾಯದ ಬಗ್ಗೆ ಕೂಡ ಅವಹೇಳನ ಮಾಡಿದ್ದಾರೆ ಎನ್ನಲಾಗಿದ್ದು. ಈ ಕುರಿತು ಕಾರವಾರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಉತ್ತರ ಕನ್ನಡ: ಹಿಂದೂ ದೇವರುಗಳ ಬಗ್ಗೆ ಆಶ್ಲೀಲ ಪದಗಳಿಂದ ನಿಂದನೆ ಪ್ರಕರಣ; ಆರೋಪಿ ಅರೆಸ್ಟ್
ಆರೋಪಿ ಅರೆಸ್ಟ್
ವಿನಾಯಕ ಬಡಿಗೇರ್​
| Edited By: |

Updated on:Sep 01, 2023 | 4:54 PM

Share

ಉತ್ತರ ಕನ್ನಡ, ಸೆ.01: ಹಿಂದೂ ದೇವರನ್ನು ಆಶ್ಲೀಲ ಪದಗಳಿಂದ ನಿಂದಿಸಿರುವ ಹಿನ್ನೆಲೆ ನಿನ್ನೆ(ಆ.31) ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ವಿರುದ್ದ ಕಾರವಾರ (Karwar) ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೇಸ್​ಗೆ ಸಂಬಂಧಪಟ್ಟಂತೆ ಇದೀಗ ಅವರನ್ನು ಅರೆಸ್ಟ್ ಮಾಡಲಾಗಿದೆ. ಈತ ಯೇಸುವನ್ನು ಹೊಗಳಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆ ದಲಿತ ಸಮುದಾಯದ ಜನರೇ ಆತನನ್ನು ಬಂಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಮನವಿ ಸಲ್ಲಿಸಿದ್ದರು..

ದೈವನಿಂದನೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಇನ್ನು ಆರೋಪಿಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಕಾರವಾರದ ಪೊಲೀಸ್ ಠಾಣೆ ಮುಂದೆ ನೂರಾರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹಿಂದೂ ದೇವತೆಗಳನ್ನು ನಿಂದಿಸಿದ್ದ ಎಲಿಷಾ ಎಲಕಪಾಟಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆ ಇಂದು ಎಲಿಷಾ ಎಲಕಪಾಟಿಯನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಶಿವಾಜಿ ಇಲ್ಲದಿದ್ದರೇ ನಾವು ಹಿಂದೂಗಳಾಗಿ ಇರುತ್ತಿರಲಿಲ್ಲ, ಎಲ್ಲ ‘ಕಟ್’ ಆಗಿ ಹೋಗುತ್ತಿತ್ತು: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಘಟನೆ ವಿವರ

ಎಲಿಷಾ ಎಲಕಪಾಟಿ ಅವರು ಹಿಂದೂ ದೇವತೆಗಳಾದ ಶಿವ, ಪಾರ್ವತಿ, ಶ್ರೀ ರಾಮನ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿ ನಿಂದನೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು. ಜೊತೆಗೆ ವಾಲ್ಮೀಕಿ ಸಮುದಾಯದ ಬಗ್ಗೆ ಕೂಡ ಅವಹೇಳನ ಮಾಡಿದ್ದಾರೆ ಎನ್ನಲಾಗಿದ್ದು. ಅಷ್ಟೇ ಅಲ್ಲದೇ ಇದೀಗ ದಲಿತ ಸಂಘದ ಹೆಸರು ಹೇಳಿ ಜನರ ಬಳಿ ಹಣ ವಸೂಲಿ ಮಾಡಿರುವ ಆರೋಪ ಕೂಡ ಕೇಳಿಬಂದಿತ್ತು. ಈ ಹಿನ್ನಲೆ ದಲಿತ ಸಮುದಾಯದ ಜನರೇ ಆತನನ್ನು ಗಡಿಪಾರು ಮಾಡುವಂತೆ ಹೇಳಿದ್ದರು. ಈ ಕುರಿತು ಮಾರುತಿ ಬಸವಣ್ಣಪ್ಪ ನಾಯ್ಕ ಎಂಬುವವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Fri, 1 September 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ