AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆಗೆ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ನಿರ್ಬಂಧ ಹೇರಿಲ್ಲ-ಜಿಲ್ಲಾ ಆರೋಗ್ಯಾಧಿಕಾರಿ

ಉತ್ತರ ಕನ್ನಡ(Uttara Kannada) ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ(DHO) ಡಾ.ನೀರಜ್ ಅವರು ಹೇಳಿದ್ದಾರೆ. ಕೊರೊನಾ ಎದುರಿಸಲು ನಮ್ಮ ಜಿಲ್ಲಾ ಆರೋಗ್ಯ ಇಲಾಖೆ ರೆಡಿಯಾಗಿದ್ದು, ಕೊವಿಡ್ ಸೆಂಟರ್ ಹಾಗೂ ಆಕ್ಸಿಜನ್ ಪ್ಲ್ಯಾಂಟ್ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೆವೆ. ಕೊರೊನಾ ಹೆಚ್ಚಾದ್ರೆ ಗೋವಾ ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಹೊಸ ವರ್ಷಾಚರಣೆಗೆ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ನಿರ್ಬಂಧ ಹೇರಿಲ್ಲ-ಜಿಲ್ಲಾ ಆರೋಗ್ಯಾಧಿಕಾರಿ
ಉತ್ತರ ಕನ್ನಡ ಹೊಸವರ್ಷಾಚರಣೆಗೆ ನಿರ್ಬಂಧವಿಲ್ಲ
ಸೂರಜ್​, ಮಹಾವೀರ್​ ಉತ್ತರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 20, 2023 | 6:52 PM

Share

ಉತ್ತರ ಕನ್ನಡ, ಡಿ.20: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿಲ್ಲ ಎಂದು ಟಿವಿ9ಗೆ ಉತ್ತರ ಕನ್ನಡ(Uttara Kannada) ಜಿಲ್ಲಾ ಆರೋಗ್ಯಾಧಿಕಾರಿ(DHO) ಡಾ.ನೀರಜ್​ ಮಾಹಿತಿ ನೀಡಿದ್ದಾರೆ. ಇಂದು(ಡಿ.20) ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಯಾವುದೇ ನಿರ್ಬಂಧ ಇಲ್ಲ. ಕೊವಿಡ್ ಬಗ್ಗೆ ಪ್ರವಾಸಿಗರಿಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ. ಅಸ್ತಮಾ, ಹೃದಯ ಸಮಸ್ಯೆ ಇರುವವರು ಬರದಿದ್ದರೆ ಒಳ್ಳೆಯದು. ವೈರಸ್ ತೀವ್ರತೆ ಹೆಚ್ಚಾದರೆ ನಿರ್ಬಂಧ ಹೇರಬೇಕಾಗುತ್ತೆ ಎಂದರು.

ಕೊರೊನಾ ಎದುರಿಸಲು ನಮ್ಮ ಜಿಲ್ಲಾ ಆರೋಗ್ಯ ಇಲಾಖೆ ರೆಡಿ

ಕೊರೊನಾ ಎದುರಿಸಲು ನಮ್ಮ ಜಿಲ್ಲಾ ಆರೋಗ್ಯ ಇಲಾಖೆ ರೆಡಿಯಾಗಿದ್ದು, ಕೊವಿಡ್ ಸೆಂಟರ್ ಹಾಗೂ ಆಕ್ಸಿಜನ್ ಪ್ಲ್ಯಾಂಟ್ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೆವೆ. ಕೊರೊನಾ ಹೆಚ್ಚಾದ್ರೆ ಗೋವಾ ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ. ಡಿಸೆಂಬರ್​ 10ರಂದು ಜಿಲ್ಲೆಯಲ್ಲಿ ಒಂದು ಕೊವಿಡ್ ಪ್ರಕರಣ ಪತ್ತೆಯಾಗಿತ್ತು. ಗೋವಾಕ್ಕೆ ಹೋಗಿ ಬಂದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಸದ್ಯ ಆ ವ್ಯಕ್ತಿ ಸಂಪೂರ್ಣ ಗುಣಮುಖನಾಗಿದ್ದಾನೆ ಎಂದು ತಿಳಿಸಿದರು.

ಇದನ್ನೂ ಓದಿ:New Year 2024: ಹೊಸ ವರ್ಷಕ್ಕೆ ಗೈಡ್ ಲೈನ್ಸ್ ರೆಡಿ: ಡಿ. 31ರ ಮಧ್ಯರಾತ್ರಿಯಿಂದಲೇ ಅನ್ವಯ

ಚಿಕ್ಕಮಗಳೂರು: ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಧೃಡ

ಚಿಕ್ಕಮಗಳೂರು: ಜಿಲ್ಲೆಯ ನಾಲ್ವರಲ್ಲಿ ಇಂದು(ಡಿ.20) ಕೊರೊನಾ ಪಾಸಿಟಿವ್ ಧೃಡವಾಗಿದೆ. ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಆಗಿದ್ದು, ಹೋಂ ಐಸೂಲೇಷನ್ ಮಾಡಲಾಗಿದೆ. ಮೂವರಲ್ಲಿ ಓರ್ವರಿಗೆ ಮಾತ್ರ ಟ್ರಾವೆಲ್ ಹಿಸ್ಟರಿ ಇದೆ. ಪಾಸಿಟಿವ್ ಒಂದಿರುವ ಒಬ್ಬರು ಶಿವಮೊಗ್ಗದ ತೀರ್ಥಹಳ್ಳಿ ಹೋಗಿ ಬಂದಿದ್ದರು. ಆ ಕುರಿತು ಸರ್ಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಟಿವಿ9 ಗೆ ಚಿಕ್ಕಮಗಳೂರು DHO ಅಶ್ವಥ್ ಬಾಬಾ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Wed, 20 December 23

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?