AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttara Kannada Flood: ಉತ್ತರ ಕನ್ನಡ ಪ್ರವಾಹ; ಭೂಕುಸಿತಕ್ಕೆ ತತ್ತರಿಸಿದ ಯಲ್ಲಾಪುರದ ಗ್ರಾಮಗಳು

ದೈತ್ಯ ಮರಗಳು ದಾಂಗುಡಿಯಿಡುತ್ತಿವೆ. ತೋಟ,ಮನೆಗಳು ಭಯದಿಂದ ಮುದುರಿ ಕುಳಿತಿವೆ.

TV9 Web
| Edited By: |

Updated on:Jul 25, 2021 | 7:03 PM

Share
ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರ್ಷದ ಮಳೆಗಾಲವೂ ಪ್ರವಾಹ ಪರಿಸ್ಥಿತಿ ತಂದೊಡ್ಡಿದೆ. ಸತತ ಮೂರು ವರ್ಷಗಳಿಂದ ಭೂಕುಸಿತಕ್ಕೆ ಒಳಗಾಗುತ್ತಿರುವ ಯಲ್ಲಾಪುರ ತಾಲೂಕಿನ ಡಬ್ಗುಳಿ ಗ್ರಾಮದ ಪರಿಸ್ಥಿತಿಯಿದು. ಸುಮಾರು 500 ಮೀಟರ್ ಜಾಗದಲ್ಲಿ  ಬೃಹತ್ ಗುಡ್ಡಗಳು ಆಳದ ಕಣಿವೆಗೆ ಕುಸಿದುಬಿದ್ದಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರ್ಷದ ಮಳೆಗಾಲವೂ ಪ್ರವಾಹ ಪರಿಸ್ಥಿತಿ ತಂದೊಡ್ಡಿದೆ. ಸತತ ಮೂರು ವರ್ಷಗಳಿಂದ ಭೂಕುಸಿತಕ್ಕೆ ಒಳಗಾಗುತ್ತಿರುವ ಯಲ್ಲಾಪುರ ತಾಲೂಕಿನ ಡಬ್ಗುಳಿ ಗ್ರಾಮದ ಪರಿಸ್ಥಿತಿಯಿದು. ಸುಮಾರು 500 ಮೀಟರ್ ಜಾಗದಲ್ಲಿ ಬೃಹತ್ ಗುಡ್ಡಗಳು ಆಳದ ಕಣಿವೆಗೆ ಕುಸಿದುಬಿದ್ದಿವೆ.

1 / 10
ನೂರಾರು ಮೀಟರ್ ಎತ್ತರದ ಬೆಟ್ಟ ಗುಡ್ಡದ ಮೇಲ್ಭಾಗದಿಂದ ಭಾರೀ ಪ್ರಮಾಣದ  ನೀರು ಕಲ್ಲುಬಂಡೆ, ಬೃಹತ್ ಮರಗಳ ಸಮೇತ ವೇಗವಾಗಿ  ತೋಟಕ್ಕೆ ಅಪ್ಪಳಿಸಿದೆ.

ನೂರಾರು ಮೀಟರ್ ಎತ್ತರದ ಬೆಟ್ಟ ಗುಡ್ಡದ ಮೇಲ್ಭಾಗದಿಂದ ಭಾರೀ ಪ್ರಮಾಣದ ನೀರು ಕಲ್ಲುಬಂಡೆ, ಬೃಹತ್ ಮರಗಳ ಸಮೇತ ವೇಗವಾಗಿ ತೋಟಕ್ಕೆ ಅಪ್ಪಳಿಸಿದೆ.

2 / 10
ರಸ್ತೆ ಯಾವುದೋ, ಗುಡ್ಡ ಯಾವುದೋ ಇಲ್ಲಿ ಯಾವುದು ಇದೆ ಯಾವುದು ಇಲ್ಲ ಎಂಬುದೇ ಕಷ್ಟ

ರಸ್ತೆ ಯಾವುದೋ, ಗುಡ್ಡ ಯಾವುದೋ ಇಲ್ಲಿ ಯಾವುದು ಇದೆ ಯಾವುದು ಇಲ್ಲ ಎಂಬುದೇ ಕಷ್ಟ

3 / 10
ಅದೋ, ಕಣ್ಣು ಕಿರಿದು ಮಾಡಿ ನೋಡಿದರೆ ದೂರದವರೆಗೂ ಗುಡ್ಡವಿತ್ತು.. ಆದರೆ ಈಗಿಲ್ಲ. ಮುಂದೆ ಏನೇನಾಗಿದೆ ಎಂಬುದನ್ನೂ ಕಾರ್ಯಾಚರಣೆಯ ನಂತರವೇ ಕಾಣಬೇಕಿದೆ.

ಅದೋ, ಕಣ್ಣು ಕಿರಿದು ಮಾಡಿ ನೋಡಿದರೆ ದೂರದವರೆಗೂ ಗುಡ್ಡವಿತ್ತು.. ಆದರೆ ಈಗಿಲ್ಲ. ಮುಂದೆ ಏನೇನಾಗಿದೆ ಎಂಬುದನ್ನೂ ಕಾರ್ಯಾಚರಣೆಯ ನಂತರವೇ ಕಾಣಬೇಕಿದೆ.

4 / 10
ಕಲ್ಲುನೆಲದ ಮಧ್ಯದಿಂದಲೂ ನೀರಿನ ಬುಗ್ಗೆ ಏಳುವಷ್ಟು ಒತ್ತಡ

ಕಲ್ಲುನೆಲದ ಮಧ್ಯದಿಂದಲೂ ನೀರಿನ ಬುಗ್ಗೆ ಏಳುವಷ್ಟು ಒತ್ತಡ

5 / 10
ಒಡೆದ ಕಾಲುವೆಯ ಮುಂದೆ  ತೋಟ ನಾಶವಾದ ನೋವಲ್ಲಿ ನಿಂತಿರುವ ಕೃಷಿಕ

ಒಡೆದ ಕಾಲುವೆಯ ಮುಂದೆ ತೋಟ ನಾಶವಾದ ನೋವಲ್ಲಿ ನಿಂತಿರುವ ಕೃಷಿಕ

6 / 10
ಕಾಲುವೆ ಒಡೆದು ಮಳೆಗಾಲ ಮುಗಿಯುವವರೆಗೂ ನೀರೆಲ್ಲ ಕೃಷಿಭೂಮಿಗೆ

ಕಾಲುವೆ ಒಡೆದು ಮಳೆಗಾಲ ಮುಗಿಯುವವರೆಗೂ ನೀರೆಲ್ಲ ಕೃಷಿಭೂಮಿಗೆ

7 / 10
ದೈತ್ಯ ಮರಗಳು ದಾಂಗುಡಿಯಿಡುತ್ತಿವೆ. ತೋಟ,ಮನೆಗಳು ಭಯದಿಂದ ಮುದುರಿ ಕುಳಿತಿವೆ. ಭೂಕುಸಿತದ ಸಂಪೂರ್ಣ ಚಿತ್ರಣವನ್ನು ಸೆರೆಹಿಡಿಯಲು ಡ್ರೋನ್ ಕ್ಯಾಮರಾದಿಂದ ಮಾತ್ರ ಸಾಧ್ಯ ಎಂಬಂತಿದೆ.

Uttara Kannada floods Landslides in Yellapur taluk villages called Dabguli

8 / 10
ಅಂಕೋಲಾ ತಾಲೂಕಿನ  ಡೋಂಗ್ರಿ ಗ್ರಾಮ ಪಂಚಾಯತ್​ಗೆ ಸಂಪರ್ಕ ಕಲ್ಪಿಸುವ ಸೇತುವೆ ಗಂಗಾವಳಿಯ ರಭಸಕ್ಕೆ ಕೊಚ್ಚಹೋಗಿದೆ. ಸದ್ಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಾತ್ಕಾಲಿಕ ವಾಗಿ ಸ್ಪೀಡ್ ಬೋಟ್​ನ ವ್ಯವಸ್ಥೆ ಮಾಡಿದ್ದಾರೆ.

ಅಂಕೋಲಾ ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತ್​ಗೆ ಸಂಪರ್ಕ ಕಲ್ಪಿಸುವ ಸೇತುವೆ ಗಂಗಾವಳಿಯ ರಭಸಕ್ಕೆ ಕೊಚ್ಚಹೋಗಿದೆ. ಸದ್ಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಾತ್ಕಾಲಿಕ ವಾಗಿ ಸ್ಪೀಡ್ ಬೋಟ್​ನ ವ್ಯವಸ್ಥೆ ಮಾಡಿದ್ದಾರೆ.

9 / 10
ಯಲ್ಲಾಪುರ ತಾಲೂಕಿನ ಅತ್ಯಂತ ಕಣಿವೆ ಪ್ರದೇಶ ಕಳಚೆಯೂ ಭೂಕುಸಿತದಿಂದ ನಲುಗಿಹೋಗಿದೆ. ಭೂಕುಸಿತದಿಂದ ಇಡೀ ಊರು ಮೂರು ಭಾಗಗಳಾಗಿ ವಿಭಜಿಸಲ್ಪಟ್ಟಿದೆ. ಕಾಳಿ ನದಿ ಕಣಿವೆಯ ಹಿನ್ನೀರಿನ  ಭಾಗದಲ್ಲಿರುವ ಕಳಚೆ ಸಂಪೂರ್ಣ ತತ್ತರಿಸಿದೆ.

ಯಲ್ಲಾಪುರ ತಾಲೂಕಿನ ಅತ್ಯಂತ ಕಣಿವೆ ಪ್ರದೇಶ ಕಳಚೆಯೂ ಭೂಕುಸಿತದಿಂದ ನಲುಗಿಹೋಗಿದೆ. ಭೂಕುಸಿತದಿಂದ ಇಡೀ ಊರು ಮೂರು ಭಾಗಗಳಾಗಿ ವಿಭಜಿಸಲ್ಪಟ್ಟಿದೆ. ಕಾಳಿ ನದಿ ಕಣಿವೆಯ ಹಿನ್ನೀರಿನ ಭಾಗದಲ್ಲಿರುವ ಕಳಚೆ ಸಂಪೂರ್ಣ ತತ್ತರಿಸಿದೆ.

10 / 10

Published On - 6:47 pm, Sun, 25 July 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್