AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಕೂಗು; ಸೇತುವೆ ನಿರ್ಮಿಸಿ ಮತ ಕೇಳಿ ಎಂದು ಬ್ಯಾನರ್

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್​ ವಿರುದ್ದ ಜಿಲ್ಲೆಯ ಶಿರಸಿ ತಾಲೂಕಿನ ಅಜ್ಜರಣಿ ಮತ್ತು ಮತಗುಣಿಯ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿಬಂದಿದೆ. ಹೌದು ‘ಸೇತುವೆ ನಿರ್ಮಿಸಿ ಮತ ಕೇಳಿ' ಎಂಬ ಬ್ಯಾನರ್​ನ್ನು ಗ್ರಾಮದ ಹೆಬ್ಬಾಗಿಲಿಗೆ ಅಳವಡಿಸುವ ಮೂಲಕ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕನ್ನಡ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಕೂಗು; ಸೇತುವೆ ನಿರ್ಮಿಸಿ ಮತ ಕೇಳಿ ಎಂದು ಬ್ಯಾನರ್
ಸಚಿವ ಹೆಬ್ಬಾರ ವಿರುದ್ದ ಚುನಾವಣಾ ಬಹಿಷ್ಕಾರ
ಕಿರಣ್ ಹನುಮಂತ್​ ಮಾದಾರ್
|

Updated on:Mar 22, 2023 | 12:41 PM

Share

ಉತ್ತರ ಕನ್ನಡ: ವಿಧಾನಸಭಾ ಚುನಾವಣೆಗೆ(Karnataka Assembly Election) ಕೆಲವೇ ದಿನಗಳು ಬಾಕಿ ಇರುವಾಗಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಆರಂಭವಾಗಿದೆ. ಅದರಂತೆ ಇದೀಗ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್​ ವಿರುದ್ದ ಜಿಲ್ಲೆಯ ಶಿರಸಿ ತಾಲೂಕಿನ ಅಜ್ಜರಣಿ ಮತ್ತು ಮತಗುಣಿಯ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿಬಂದಿದೆ. ಹೌದು ‘ಸೇತುವೆ ನಿರ್ಮಿಸಿ ಮತ ಕೇಳಿಎಂಬ ಬ್ಯಾನರ್​ನ್ನು ಗ್ರಾಮದ ಹೆಬ್ಬಾಗಿಲಿಗೆ ಅಳವಡಿಸುವ ಮೂಲಕ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ವರದಾ ನದಿ ಹಿನ್ನೀರು ನಿಲ್ಲುವ ಸ್ಥಳದಲ್ಲಿ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಈ ಹಿಂದೆ ಒತ್ತಾಯಿಸಿದ್ದರು. ಮಳೆಗಾಲ ಸಂದರ್ಭದಲ್ಲಿ ವರದಾ ನದಿಯ ಹಿನ್ನೀರಿನಿಂದ ಈ ಗ್ರಾಮ ಸಂಪರ್ಕ ಕಳೆದುಕೊಳ್ಳುತ್ತದೆ. ಈ ಹಿನ್ನಲೆ ಮೂರು ವರ್ಷಗಳ ಹಿಂದೆ ಸೇತುವೆ ಕಾಮಗಾರಿಗೆ ಸಚಿವ ಹೆಬ್ಬಾರ್ ಗುದ್ದಲಿ ಪೂಜೆ ಮಾಡಿದ್ದರು ಆದರೆ ಸೇತುವೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿ ನಿರ್ಲಕ್ಷ್ಯ ತೋರಿಸಿದ್ದಾರೆ. ಇದೀಗ ಜನ ಸಂಚಾರಕ್ಕೆ ಸೇತುವೆ ನಿರ್ಮಿಸಿ ಮತ ಕೇಳಿ ಎಂದು ಊರಿನ ಜನರು ಆಗ್ರಹಿಸಿದ್ದಾರೆ.

ಮೂಲಸೌಕರ್ಯ ಆಗ್ರಹಿಸಿ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಂದಿಗಾವೆ, ದಂಡುಬೆಟ್ಟಹಾರದ ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಕಳೆದ ಬಾರಿ ಸುರಿದ ಮಳೆಯಿಂದ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ಎಷ್ಟು ಬಾರಿ ಮನವಿ ಸಲ್ಲಿಸಿದರೂ ಜನಪ್ರತಿನಿಧಿಗಳು ಕಿವಿಗೊಟ್ಟಿಲ್ಲಈ ಹಿನ್ನಲೆ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಚುನಾವಣೆ ಬಹಿಷ್ಕರಿಸುವುದಾಗಿ  ಹೇಳಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:53 am, Wed, 22 March 23

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್