AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನ ಖಾರ್ಕಿವ್​ನಲ್ಲಿ ಸಿಲುಕಿರುವ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತ, ಹೆಚ್ಚಾದ ಆತಂಕ

ಉಕ್ರೇನ್ನ ಖಾರ್ಕಿವ್ನಲ್ಲಿ ಸಿಲುಕಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಮೆಡಿಕಲ್ ವಿದ್ಯಾರ್ಥಿನಿ ಸ್ನೇಹಾ, ನಾಝಿಯಾ ಎಂಬ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತಗೊಂಡಿದೆ.

ಉಕ್ರೇನ್​ನ  ಖಾರ್ಕಿವ್​ನಲ್ಲಿ ಸಿಲುಕಿರುವ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತ, ಹೆಚ್ಚಾದ ಆತಂಕ
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್
TV9 Web
| Edited By: |

Updated on: Mar 02, 2022 | 2:56 PM

Share

ಕಾರವಾರ: ಉಕ್ರೇನ್ ಮತ್ತು ರಷ್ಯಾ ನಡುವೆ(Russia Ukraine War) ನಡೀತಿರೋ ರಣಭೀಕರ ಯುದ್ಧ ದಿನೇ ದಿನೇ ರಾಕ್ಷಸ ರೂಪ ಪಡೆಯುತ್ತಿದೆ. ರಷ್ಯಾ ಸೇನೆ ಉಕ್ರೇನ್‌ ರಸ್ತೆ ರಸ್ತೆಯಲ್ಲೂ ರಕ್ತದೋಕುಳಿ ಆಡ್ತಿದೆ. ಅದರಲ್ಲೂ ಉಕ್ರೇನ್ನ ರಾಜಧಾನಿ ಕೀವ್ ಹಾಗೂ ಖಾರ್ಕಿವ್ ಮೇಲೆ ಬಾಂಬ್, ಮಿಸೈಲ್ಗಳ ಸುರಿಮಳೆ ಇಲ್ಲಿನ ನಾಗರಿಕರನ್ನು ತಲ್ಲಣಗೊಳಿಸಿದೆ. ಜೀವ ಕೈಯಲ್ಲಿ ಹಿಡಿದು ಬದುಕುವಂತ ಸ್ಥಿತಿ ನಿರ್ಮಾಣವಾಗಿದೆ. ಆದ್ರೂ ಇಂತಹ ಸನ್ನಿವೇಶದಲ್ಲಿ ಹೊರಗೆ ಬಂದಿದ್ದ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ, 21 ವರ್ಷದ ನವೀನ್ ದುರಂತ ಸಾವಿಗೀಡಾಗಿದ್ದಾರೆ. ನವೀನ್ ಸಾವಿನ ಬಗ್ಗೆ ಭಾರತೀಯ ರಾಯಭಾರ ಕಚೇರಿ ಖಚಿತಪಡಿಸಿದೆ. ಸದ್ಯ ಇದು ಹಳೆಯ ಸುದ್ದಿಯಾದ್ರೆ ಇಂದು ಮತ್ತೆ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತವಾಗಿದ್ದು ಆತಂಕ ಹೆಚ್ಚಿದೆ.

ಉಕ್ರೇನ್ನ ಖಾರ್ಕಿವ್ನಲ್ಲಿ ಸಿಲುಕಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಮೆಡಿಕಲ್ ವಿದ್ಯಾರ್ಥಿನಿ ಸ್ನೇಹಾ, ನಾಝಿಯಾ ಎಂಬ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತಗೊಂಡಿದೆ. ಓನ್ ರಿಸ್ಕ್ನಲ್ಲಿ ರೊಮೇನಿಯಾ ಬಾರ್ಡರ್ಗೆ ತೆರಳುವಂತೆ ಕೇಂದ್ರ ಗೃಹ ಇಲಾಖೆ ಸಚಿವಾಲಯದ ಅಧಿಕಾರಿಗಳು ಸೂಚಿಸಿದ್ದರು. ಹೀಗಾಗಿ ಇಬ್ಬರು ವಿದ್ಯಾರ್ಥಿನಿಯರು ರೊಮೇನಿಯಾಕ್ಕೆ ತೆರಳಿದ್ದು ನಿನ್ನೆ ರಾತ್ರಿಯಿಂದ ವಿದ್ಯಾರ್ಥಿನಿಯರು ಸಂಪರ್ಕಕ್ಕೆ ಸಿಕ್ಕಿಲ್ಲ. ಜಿಲ್ಲಾಡಳಿತ ಮತ್ತು ಕೇಂದ್ರಸರ್ಕಾರದ ಅಧಿಕಾರಿಗಳ ಸಂಪರ್ಕಕ್ಕೂ ಸಿಕ್ಕಿಲ್ಲ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಭಾರತ-ಐರ್ಲೆಂಡ್ ಸರಣಿ ವೇಳಾಪಟ್ಟಿ ಪ್ರಕಟ: ಮತ್ತೆ 2 ತಂಡಗಳಾಗಲಿದೆಯಾ ಟೀಮ್ ಇಂಡಿಯಾ?

Alia Bhatt: ‘ಗಂಗೂಬಾಯಿ ಕಾಠಿಯಾವಾಡಿ’ ಪ್ರಚಾರದ ವೇಳೆ ಎಡವಟ್ಟು; ಸ್ವಲ್ಪದರಲ್ಲೇ ಬಚಾವಾದ ಆಲಿಯಾ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ