AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನ ಖಾರ್ಕಿವ್​ನಲ್ಲಿ ಸಿಲುಕಿರುವ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತ, ಹೆಚ್ಚಾದ ಆತಂಕ

ಉಕ್ರೇನ್ನ ಖಾರ್ಕಿವ್ನಲ್ಲಿ ಸಿಲುಕಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಮೆಡಿಕಲ್ ವಿದ್ಯಾರ್ಥಿನಿ ಸ್ನೇಹಾ, ನಾಝಿಯಾ ಎಂಬ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತಗೊಂಡಿದೆ.

ಉಕ್ರೇನ್​ನ  ಖಾರ್ಕಿವ್​ನಲ್ಲಿ ಸಿಲುಕಿರುವ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತ, ಹೆಚ್ಚಾದ ಆತಂಕ
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್
TV9 Web
| Updated By: ಆಯೇಷಾ ಬಾನು|

Updated on: Mar 02, 2022 | 2:56 PM

Share

ಕಾರವಾರ: ಉಕ್ರೇನ್ ಮತ್ತು ರಷ್ಯಾ ನಡುವೆ(Russia Ukraine War) ನಡೀತಿರೋ ರಣಭೀಕರ ಯುದ್ಧ ದಿನೇ ದಿನೇ ರಾಕ್ಷಸ ರೂಪ ಪಡೆಯುತ್ತಿದೆ. ರಷ್ಯಾ ಸೇನೆ ಉಕ್ರೇನ್‌ ರಸ್ತೆ ರಸ್ತೆಯಲ್ಲೂ ರಕ್ತದೋಕುಳಿ ಆಡ್ತಿದೆ. ಅದರಲ್ಲೂ ಉಕ್ರೇನ್ನ ರಾಜಧಾನಿ ಕೀವ್ ಹಾಗೂ ಖಾರ್ಕಿವ್ ಮೇಲೆ ಬಾಂಬ್, ಮಿಸೈಲ್ಗಳ ಸುರಿಮಳೆ ಇಲ್ಲಿನ ನಾಗರಿಕರನ್ನು ತಲ್ಲಣಗೊಳಿಸಿದೆ. ಜೀವ ಕೈಯಲ್ಲಿ ಹಿಡಿದು ಬದುಕುವಂತ ಸ್ಥಿತಿ ನಿರ್ಮಾಣವಾಗಿದೆ. ಆದ್ರೂ ಇಂತಹ ಸನ್ನಿವೇಶದಲ್ಲಿ ಹೊರಗೆ ಬಂದಿದ್ದ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ, 21 ವರ್ಷದ ನವೀನ್ ದುರಂತ ಸಾವಿಗೀಡಾಗಿದ್ದಾರೆ. ನವೀನ್ ಸಾವಿನ ಬಗ್ಗೆ ಭಾರತೀಯ ರಾಯಭಾರ ಕಚೇರಿ ಖಚಿತಪಡಿಸಿದೆ. ಸದ್ಯ ಇದು ಹಳೆಯ ಸುದ್ದಿಯಾದ್ರೆ ಇಂದು ಮತ್ತೆ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತವಾಗಿದ್ದು ಆತಂಕ ಹೆಚ್ಚಿದೆ.

ಉಕ್ರೇನ್ನ ಖಾರ್ಕಿವ್ನಲ್ಲಿ ಸಿಲುಕಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಮೆಡಿಕಲ್ ವಿದ್ಯಾರ್ಥಿನಿ ಸ್ನೇಹಾ, ನಾಝಿಯಾ ಎಂಬ ಇಬ್ಬರು ವಿದ್ಯಾರ್ಥಿನಿಯರ ಸಂಪರ್ಕ ಕಡಿತಗೊಂಡಿದೆ. ಓನ್ ರಿಸ್ಕ್ನಲ್ಲಿ ರೊಮೇನಿಯಾ ಬಾರ್ಡರ್ಗೆ ತೆರಳುವಂತೆ ಕೇಂದ್ರ ಗೃಹ ಇಲಾಖೆ ಸಚಿವಾಲಯದ ಅಧಿಕಾರಿಗಳು ಸೂಚಿಸಿದ್ದರು. ಹೀಗಾಗಿ ಇಬ್ಬರು ವಿದ್ಯಾರ್ಥಿನಿಯರು ರೊಮೇನಿಯಾಕ್ಕೆ ತೆರಳಿದ್ದು ನಿನ್ನೆ ರಾತ್ರಿಯಿಂದ ವಿದ್ಯಾರ್ಥಿನಿಯರು ಸಂಪರ್ಕಕ್ಕೆ ಸಿಕ್ಕಿಲ್ಲ. ಜಿಲ್ಲಾಡಳಿತ ಮತ್ತು ಕೇಂದ್ರಸರ್ಕಾರದ ಅಧಿಕಾರಿಗಳ ಸಂಪರ್ಕಕ್ಕೂ ಸಿಕ್ಕಿಲ್ಲ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಭಾರತ-ಐರ್ಲೆಂಡ್ ಸರಣಿ ವೇಳಾಪಟ್ಟಿ ಪ್ರಕಟ: ಮತ್ತೆ 2 ತಂಡಗಳಾಗಲಿದೆಯಾ ಟೀಮ್ ಇಂಡಿಯಾ?

Alia Bhatt: ‘ಗಂಗೂಬಾಯಿ ಕಾಠಿಯಾವಾಡಿ’ ಪ್ರಚಾರದ ವೇಳೆ ಎಡವಟ್ಟು; ಸ್ವಲ್ಪದರಲ್ಲೇ ಬಚಾವಾದ ಆಲಿಯಾ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ