AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆಂಬ್ಯುಲೆನ್ಸ್​ನಲ್ಲಿಯೇ ಹೆರಿಗೆ; ಹೆಣ್ಣು ಮಗುವಿಗೆ ಜನ್ಮ ನೀಡಿದ ಉತ್ತರ ಕನ್ನಡದ ಮಹಿಳೆ

ಅಧಿಕ ರಕ್ತದೊತ್ತಡ ಹಾಗೂ ಹೆರಿಗೆ ನೋವು ಕಾಣಿಸಿದ್ದರಿಂದ ತಾಲೂಕು ಆಸ್ಪತ್ರೆಯವರು ಹುಬ್ಬಳ್ಳಿ ಕ್ರಿಮ್ಸ್‌ಗೆ ಕಳಿಸಿಕೊಟ್ಟಿದ್ದರು. ಆದರೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ವರೂರ ಬಳಿ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ ಸಿಬ್ಬಂದಿ, ಸುರಕ್ಷಿತವಾಗಿ ಅಲ್ಲಿಯೇ ಹೆರಿಗೆ ಮಾಡಿಸಿದ್ದಾರೆ.

108 ಆಂಬ್ಯುಲೆನ್ಸ್​ನಲ್ಲಿಯೇ ಹೆರಿಗೆ; ಹೆಣ್ಣು ಮಗುವಿಗೆ ಜನ್ಮ ನೀಡಿದ ಉತ್ತರ ಕನ್ನಡದ ಮಹಿಳೆ
ಆಂಬುಲೆನ್ಸ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Mar 05, 2022 | 10:43 PM

Share

ಉತ್ತರ ಕನ್ನಡ: ಹೆರಿಗೆ ನೋವು ಹೆಚ್ಚಾಗಿದ್ದರಿಂದ 108 ಆಂಬ್ಯುಲೆನ್ಸ್​ನಲ್ಲಿಯೇ(108 Ambulance) ಮಹಿಳೆಯೊರ್ವರಿಗೆ ಹೆರಿಗೆ ಆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಇಂದೂರ ಗ್ರಾಮದ ಬಳಿ ನಡೆದಿದೆ. ವರೂರು ಬಳಿ ಆಂಬ್ಯುಲೆನ್ಸ್​ನಲ್ಲಿ ಹೆಣ್ಣು ಮಗುವಿಗೆ ಮಹಿಳೆ(Woman) ಜನ್ಮ ನೀಡಿದ್ದಾರೆ. ಇಂದೂರ ಗ್ರಾಮದ ದಾವಲಬಿ ಮಹಬೂಬಷಾ ಹನಕನಹಳ್ಳಿ(19) ಹೆಣ್ಣು ಮಗುವಿಗೆ(Child) ಜನ್ಮ ನೀಡಿದ್ದಾರೆ. ಅಧಿಕ ರಕ್ತದೊತ್ತಡ ಹಾಗೂ ಹೆರಿಗೆ ನೋವು ಕಾಣಿಸಿದ್ದರಿಂದ ತಾಲೂಕು ಆಸ್ಪತ್ರೆಯವರು ಹುಬ್ಬಳ್ಳಿ ಕ್ರಿಮ್ಸ್‌ಗೆ ಕಳಿಸಿಕೊಟ್ಟಿದ್ದರು. ಆದರೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ವರೂರ ಬಳಿ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ ಸಿಬ್ಬಂದಿ, ಸುರಕ್ಷಿತವಾಗಿ ಅಲ್ಲಿಯೇ ಹೆರಿಗೆ ಮಾಡಿಸಿದ್ದಾರೆ.

ತಾಯಿ ಮಗು ಇಬ್ಬರು ಸುರಕ್ಷಿತವಾಗಿದ್ದು, ಹುಬ್ಬಳ್ಳಿ ಕ್ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ ಬಳೂರ ಮಾಹಿತಿ ನೀಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈಓರ್ ಬಳಿ ಕಾರು ಅಪಘಾತ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓರ್ ಬಳಿ ಸಿಗ್ನಲ್​ ಹತ್ತಿರ ನಿಂತಿದ್ದ ಕಾರಿಗೆ  ಮತ್ತೊಂದು ಕಾರು ಡಿಕ್ಕಿಯಾಗಿದೆ. ಸಿಗ್ನಲ್​ ಫ್ರೀ ಇದ್ದರೂ ತೆರಳದ ಹಿನ್ನೆಲೆ ಕಾರಿಗೆ ಡಿಕ್ಕಿಯಾಗಿದೆ. ಹೀಗಾಗಿ ರಸ್ತೆಬದಿಯೇ ಕಾರು ಚಾಲಕರ ಮಧ್ಯೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ವ್ಯಕ್ತಿಗೆ ತಳ್ಳಿದ ಹಿಂಬದಿ ಕಾರು ಚಾಲಕ. ಈ ವೇಳೆ ಗಂಡನನ್ನ ಹೊಡೆಯದಂತೆ ಮಹಿಳೆ ಅಡ್ಡ ಬಂದಿದ್ದಾರೆ. ಹಲ್ಲೆ ಮಾಡಿದ ‌ಚಾಲಕ ಕುಡಿದಿರುವ ಬಗ್ಗೆ ಆರೋಪ ಮಾಡಲಾಗಿದ್ದು, ಟ್ರಾಫಿಕ್ ಪೊಲೀಸರು ಬರುತ್ತಿದ್ದಂತೆ ಕುಡಿದ ಚಾಲಕ ಸೈಲೆಂಟ್ ಆಗಿದ್ದಾನೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಹೆರಿಗೆ ವೇಳೆ ಗರ್ಭಿಣಿ, ಮಗು ಸಾವು! ಆಸ್ಪತ್ರೆ ಮುಂದೆ ಕುಟುಂಬಸ್ಥರು ಧರಣಿ

ಹೆರಿಗೆ ನೋವಿನಲ್ಲೂ ಸೈಕಲ್​ ತುಳಿದುಕೊಂಡು ಆಸ್ಪತ್ರೆಗೆ ಹೋದ ನ್ಯೂಜಿಲೆಂಡ್​ ಸಂಸದೆ; ಒಂದೇ ತಾಸಲ್ಲಿ ಮಗು ಜನನ

Published On - 10:21 pm, Sat, 5 March 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ