AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend Tragedy: ವೀಕೆಂಡ್ ಮೋಜು – ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಕ್ಕಿ ಬೆಂಗಳೂರಿನ ಪ್ರವಾಸಿಗ ಸಾವು

ಗೋಕರ್ಣದ ಮುಖ್ಯ ಕಡಲತೀರದ ರುದ್ರಪಾದ ಬಳಿ ಈ ದುರಂತ ಘಟನೆ ನಡೆದಿದೆ. ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳಿಗೆ ಸಿಲುಕಿ ಅಭಿಷೇಕ್ ಸಾವಿಗೀಡಾಗಿದ್ದಾರೆ.

Weekend Tragedy: ವೀಕೆಂಡ್ ಮೋಜು - ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಕ್ಕಿ ಬೆಂಗಳೂರಿನ ಪ್ರವಾಸಿಗ ಸಾವು
ವೀಕೆಂಡ್ ಮೋಜು - ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಬೆಂಗಳೂರಿನ ಪ್ರವಾಸಿಗ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on: Oct 29, 2022 | 12:56 PM

Share

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumta) ತಾಲೂಕಿನ ಗೋಕರ್ಣಕ್ಕೆ (Gokarna) ನಾಲ್ವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ (Bangalore) ಖಾಸಗಿ ಕಂಪನಿ ಉದ್ಯೋಗಿ ಅಭಿಷೇಕ್ (29) ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಗೋಕರ್ಣದ ಮುಖ್ಯ ಕಡಲತೀರದ ರುದ್ರಪಾದ (Rudrapada) ಬಳಿ ಈ ದುರಂತ ಘಟನೆ ನಡೆದಿದೆ. ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳಿಗೆ ಸಿಲುಕಿ ಅಭಿಷೇಕ್ ಸಾವಿಗೀಡಾಗಿದ್ದಾರೆ. ಮುಳುಗಿದ್ದವನನ್ನು ರಕ್ಷಿಸಲು ಲೈಫ್‌ಗಾರ್ಡ್ ಸಿಬ್ಬಂದಿ ಮುಂದಾದರು. ಆದರೆ ಆ ವೇಳೆಗಾಗಲೇ ಪ್ರವಾಸಿಗ ಪ್ರವಾಸಿಗ ನೀರಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದರು. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಪಾದಚಾರಿಗೆ ಬೈಕ್​ ಡಿಕ್ಕಿ, ಸ್ಕಿಡ್​ ಆಗಿ ಬಸ್​ ಚಕ್ರಕ್ಕೆ ಸಿಲುಕಿ ಸವಾರ ದುರ್ಮರಣ

ಬೆಳಗಾವಿ: ರಾಮದುರ್ಗ ಪಟ್ಟಣದ ಈಟ್ಟಿ ಓಣಿಯಲ್ಲಿ ಪಾದಚಾರಿಗೆ ಬೈಕ್​ ಡಿಕ್ಕಿಯಾಗಿ ಬಳಿಕ ಸ್ಕಿಡ್​ ಆಗಿ ಸವಾರ ಮುಂದೆ ಬಸ್​ ಚಕ್ರಕ್ಕೆ ಸಿಲುಕಿ ದುರ್ಮರಣಕ್ಕಿಡಾಗಿದ್ದಾನೆ. ​ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದ ಕರಿಯಪ್ಪ ಕಾತರಗಿ (18) ಮೃತ ದುರ್ದೈವಿ.

ಅರ್ಜುನವಾಡ ಗ್ರಾಮಕ್ಕೆ ತೆರಳುತ್ತಿದ್ದ ಯುವಕ ಎಡಬದಿಯಿಂದ ಬಸ್ ಓವರ್ ಟೇಕ್ ಮಾಡಲು ಹೋಗಿದ್ದಾಗ ಎದುರಿಗೆ ಬಂದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿದೆ. ಬಳಿಕ ಬೈಕ್ ಸ್ಕಿಡ್ ಆಗಿ ಯುವಕ ಬಸ್ ಚಕ್ರಕ್ಕೆ ಸಿಲುಕಿದ್ದಾನೆ. ಪಾದಚಾರಿ ಭೀಮಪ್ಪ ರಾಯಣ್ಣವರ್​ಗೆ (78) ಗಂಭೀರ ಗಾಯಗಳಾಗಿವೆ. ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
Web contact
Web contact

TV9 Kannada

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!