AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದರಾಮಯ್ಯ ಮೇಲಿನ ಹಠಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದೆ’

ಮೈಸೂರು: ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇಲ್ಲದಿದ್ದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ ಆ ಚುನಾವಣೆಯಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಲ್ಲಾ? ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಹೆಚ್.ಡಿ.ದೇವೇಗೌಡ ಬಾಯಿ ತಪ್ಪಿಯಾದ್ರೂ ಸತ್ಯ ಹೇಳಿಲ್ಲ: ಇದೇ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್ ಹೆಚ್.ಡಿ.ದೇವೇಗೌಡ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ರಾಜಕೀಯವಾಗಿ […]

'ಸಿದ್ದರಾಮಯ್ಯ ಮೇಲಿನ ಹಠಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದೆ'
ಸಾಧು ಶ್ರೀನಾಥ್​
|

Updated on: Nov 18, 2019 | 1:55 PM

Share

ಮೈಸೂರು: ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇಲ್ಲದಿದ್ದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ ಆ ಚುನಾವಣೆಯಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಲ್ಲಾ? ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಹೆಚ್.ಡಿ.ದೇವೇಗೌಡ ಬಾಯಿ ತಪ್ಪಿಯಾದ್ರೂ ಸತ್ಯ ಹೇಳಿಲ್ಲ: ಇದೇ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್ ಹೆಚ್.ಡಿ.ದೇವೇಗೌಡ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ರಾಜಕೀಯವಾಗಿ ಸತ್ಯ ಹೇಳಿದ್ದಾರಾ? ಬಾಯಿ ತಪ್ಪಿಯಾದ್ರೂ ಅವರು ಯಾವತ್ತೂ ಸತ್ಯ ಹೇಳಿಲ್ಲ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!