AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆಯಲ್ಲಿ ಭಾಗವಹಿಸಿದವರಿಗೆ ಕೊಟ್ಟ ಲಸಿಕೆ ಯಾವುದು ಗೊತ್ತಾ?

ಕೊರೊನಾ ಲಸಿಕೆ ತಾಲೀಮಿನಲ್ಲಿ ‘ಲಸಿಕೆ’ ನೀಡುತ್ತಿರುವುದು ಸತ್ಯ. ಆದರೆ, ಅದು ಕೊರೊನಾ ಲಸಿಕೆಯಲ್ಲ. ತಾಲೀಮು ಪ್ರಕ್ರಿಯೆಯನ್ನು ಸರ್ಕಾರ ಅತಿ ಗಂಭೀರವಾಗಿ ಪರಿಗಣಿಸಿದ್ದು ಲಸಿಕೆ ವಿತರಣೆ ಹೇಗೆ ಆಗುತ್ತದೋ ಅದರಂತೆಯೇ ತಾಲೀಮು ನಡೆಸಲಾಗುತ್ತಿದೆ. ಆದಕಾರಣ ಇಲ್ಲಿ ಲಸಿಕೆಯನ್ನೂ ನೀಡಲಾಗುತ್ತಿದೆ.

ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆಯಲ್ಲಿ ಭಾಗವಹಿಸಿದವರಿಗೆ ಕೊಟ್ಟ ಲಸಿಕೆ ಯಾವುದು ಗೊತ್ತಾ?
ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆಯಲ್ಲಿ ಕೊಟ್ಟ ಲಸಿಕೆ ಯಾವುದು?
Skanda
| Updated By: ಸಾಧು ಶ್ರೀನಾಥ್​|

Updated on: Jan 08, 2021 | 5:55 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು 2ನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆದಿದೆ. ಲಸಿಕೆ ವಿತರಣೆ ಶುರುವಾದ ಮೇಲೆ ಪಾಲಿಸಬೇಕಾದ ಅಷ್ಟೂ ಪ್ರಕ್ರಿಯೆಗಳನ್ನು ತಾಲೀಮಿನಲ್ಲಿ ನಡೆಸುವುದರಿಂದ ಲಸಿಕೆ ನೀಡುವಾಗ ಗೊಂದಲ ಉದ್ಭವವಾಗದಂತೆ ನಿಗಾ ವಹಿಸಲಾಗುತ್ತಿದೆ. ಆದರೆ, ತಾಲೀಮು ಪ್ರಕ್ರಿಯೆಯಲ್ಲಿ ಯಾವ ಲಸಿಕೆ ನೀಡಲಾಗುತ್ತಿದೆ? ಕೊರೊನಾ ಲಸಿಕೆ ಇನ್ನೂ ಬಂದೇ ಇಲ್ಲ ಎಂದಾದಲ್ಲಿ ತಾಲೀಮಿನ ಉದ್ದೇಶ ಏನು ಎಂಬ ಪ್ರಶ್ನೆ ಇನ್ನೂ ಹಲವರಲ್ಲಿ ಉಳಿದಿದೆ.

ನಂಬಲರ್ಹ ಮೂಲಗಳ ಪ್ರಕಾರ ಕೊರೊನಾ ಲಸಿಕೆ ತಾಲೀಮಿನಲ್ಲಿ ‘ಲಸಿಕೆ’ ನೀಡುತ್ತಿರುವುದು ಸತ್ಯ. ಆದರೆ, ಅದು ಕೊರೊನಾ ಲಸಿಕೆಯಲ್ಲ. ತಾಲೀಮು ಪ್ರಕ್ರಿಯೆಯನ್ನು ಸರ್ಕಾರ ಅತಿ ಗಂಭೀರವಾಗಿ ಪರಿಗಣಿಸಿದ್ದು ಲಸಿಕೆ ವಿತರಣೆ ಹೇಗೆ ಆಗುತ್ತದೋ ಅದರಂತೆಯೇ ತಾಲೀಮು ನಡೆಸಲಾಗುತ್ತಿದೆ. ಆದಕಾರಣ ಇಲ್ಲಿ ಲಸಿಕೆಯನ್ನೂ ನೀಡಲಾಗುತ್ತಿದೆ.

ಕೊರೊನಾ ಲಸಿಕೆ ಅಲ್ಲ.. ಮತ್ಯಾವ ಲಸಿಕೆ? ತಾಲೀಮು ಪ್ರಕ್ರಿಯೆಯಲ್ಲಿ ಆರೋಗ್ಯ ಕಾರ್ಯಕರ್ತರು ಭಾಗವಹಿಸುತ್ತಿದ್ದು, ಅಲ್ಲಿರುವ ಎಲ್ಲರಿಗೂ ವೈದ್ಯಕೀಯ ವಿಚಾರಗಳ ಬಗ್ಗೆ ಮಾಹಿತಿ ಇರುತ್ತದೆ. ಆದ್ದರಿಂದ ಕೆಲ ಆಯ್ದ ಲಸಿಕೆಗಳನ್ನು ಮೊದಲೇ ನಿರ್ಧರಿಸಿದ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಈ ಲಸಿಕೆಗಳು ಯಾವುದೇ ರೀತಿಯ ಅಡ್ಡಪರಿಣಾಮವನ್ನು ಉಂಟುಮಾಡುವುದಿಲ್ಲ ಎಂಬುದನ್ನು ಮೊದಲೇ ಖಚಿತಪಡಿಸಿಕೊಂಡು ನೀಡಲಾಗುತ್ತಿದೆ.

ಹೀಗೆ ಚುಚ್ಚುಮದ್ದನ್ನೂ ತಾಲೀಮಿನಲ್ಲಿ ನೀಡುವುದರಿಂದ ಕೊರೊನಾ ಲಸಿಕೆ ವಿತರಣೆಯ ದಿನ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರಿಗೆ ಪರಿಸ್ಥಿತಿ ನಿಭಾಯಿಸುವುದು ಸುಲಭವಾಗಲಿದೆ ಎನ್ನುವುದು ತಾಲೀಮಿನಲ್ಲಿ ಭಾಗವಹಿಸಿದ ವೈದ್ಯರ ಅಭಿಪ್ರಾಯ.

ಕೊರೊನಾ ಲಸಿಕೆ ಸಾಗಣೆಗೆ ₹ 480 ಕೋಟಿ ಅನುದಾನ ಬಿಡುಗಡೆ ಮಾಡಿದ ಕೇಂದ್ರ ಹಣಕಾಸು ಸಚಿವಾಲಯ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!