AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್​ಗೆ ಇರಲಿದೆ ವಾಲಿಡಿಟಿ: ಹೊಸ ಪ್ರಯೋಗಕ್ಕೆ ಮುಂದಾದ ಆರೋಗ್ಯ ಇಲಾಖೆ

ಕೊವಿಡ್ ಬಳಿಕ ಜನರುಲ್ಲಿ ಸೆಲ್ಪ್ ಮೆಡಿಕೇಶನ್ ಹೆಚ್ಚಾಗಿದೆ. ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದ್ರು ಮೆಡಿಕಲ್ ಶಾಪ್​ಗಳಿಗೆ ಹೋಗಿ ಮೆಡಿಸಿನ್ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆ ನುಂಗುತ್ತಿದ್ದಾರೆ. ಮೆಡಿಕಲ್ ಶಾಪ್​ಗಳು ಜನರು ಕೇಳುವ ಮಾತ್ರೆಗಳನ್ನ ವೈದ್ಯರ ಸಲಹೆ ಇಲ್ಲದೆ ನೀಡುತ್ತಿರುವುದು ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಈಗ ಕಡಿವಾಣಕ್ಕೆ ಮುಂದಾಗಿದೆ.

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್​ಗೆ ಇರಲಿದೆ ವಾಲಿಡಿಟಿ: ಹೊಸ ಪ್ರಯೋಗಕ್ಕೆ ಮುಂದಾದ ಆರೋಗ್ಯ ಇಲಾಖೆ
ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್​ಗೆ ಇರಲಿದೆ ವಾಲಿಡಿಟಿ: ಹೊಸ ಪ್ರಯೋಗಕ್ಕೆ ಮುಂದಾದ ಆರೋಗ್ಯ ಇಲಾಖೆ
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 31, 2024 | 10:37 PM

Share

ಬೆಂಗಳೂರು, ಆಗಸ್ಟ್​​​ 31: ಜನರ ನಡೆ ಆರೋಗ್ಯ ಇಲಾಖೆ ಹಾಗೂ ವೈದ್ಯರ (doctor’s) ಆತಂಕಕ್ಕೆ ಕಾರಣವಾಗುತ್ತಿದೆ. ಕೊವಿಡ್ ಬಳಿಕ ಜನರು ಹೆಚ್ಚಾಗಿ ಸೆಲ್ಪ್ ಮೆಡಿಕೇಶನ್ ಹಾಗೂ ಮಾತ್ರೆಗಳ ಸೇವೆನೆಗೆ ಮುಂದಾಗಿದ್ದಾರೆ. ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದರು ಮೆಡಿಕಲ್ ಶಾಪ್​ಗಳಿಗೆ ಹೋಗಿ ಮೆಡಿಸಿನ್ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆ ನುಂಗುತ್ತಿದ್ದಾರೆ. ಇನ್ನು ಇತ್ತಿಚ್ಚಿಗೆ ಮಹಿಳೆಯು ಅಸುರಕ್ಷಿತ ಗರ್ಭಪಾತ ಮಾತ್ರೆಗನ್ನು ನುಂಗುತ್ತಿದ್ದು ವೈದ್ಯರ ಟೆನ್ಷನ್​ಗೆ ಕಾರಣವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ (Health Department) ಕಡಿವಾಣಕ್ಕೆ ಹೊಸ ಅಸ್ತ್ರ ಪ್ರಯೋಗಿಸಿದೆ.

ಇತ್ತಿಚ್ಚಿಗೆ ಜನರು ಬೇಕಾಬಿಟ್ಟಿಯಾಗಿ ಮಾತ್ರ ನುಂಗಿ ವೈದ್ಯರ ಟೆನ್ಷನ್​ಗೆ ಕಾರಣವಾಗುತ್ತಿದ್ದಾರೆ. ಕೊವಿಡ್ ಬಳಿಕ ಜನರು ಸಣ್ಣಪುಟ್ಟ ಸಮಸ್ಯೆಗೂ ಆ್ಯಂಟಿ ಬಯಾಟಿಕ್‌ ಮಾತ್ರೆಗಳ ಮೊರೆ ಹೋಗುತ್ತಿದ್ದಾರೆ. ತಾವೇ ಔಷಧ ಮಳಿಗೆಗೆ ಹೋಗಿ ಮಾತ್ರ ಖರೀದಿ ಮಾಡುತ್ತಿದ್ದಾರೆ. ಇನ್ನು ಔಷಧ ಮಾರಟ ಮಳಿಗೆ ಮೆಡಿಕಲ್ ಶಾಪ್​ಗಳು ಕೂಡ ಕನಿಷ್ಠ ಪ್ರಜ್ಞೆ ಇಲ್ಲದೆ ಯಾರಂದರೆ ಅವರಿಗೆ ಕೇಳಿದ ಔಷಧ ನೀಡುತ್ತಿವೆ.

ಇದನ್ನೂ ಓದಿ: ಗೈಡ್ ಲೈನ್ ಅಳವಡಿಕೆಗೆ ಪಿಜಿಗಳಿಗೆ ಡೆಡ್ ಲೈನ್ ಕೊಟ್ಟ ಪಾಲಿಕೆ, ಸೆಪ್ಟೆಂಬರ್ 15 ರೊಳಗೆ ರಿಜಿಸ್ಟರ್ ಆಗದಿದ್ರೆ ಪಿಜಿ ಬಂದ್

ಸೆಲ್ಪ್ ಮೆಡಿಕೇಶನ್ ಹಾಗೂ ಮಾತ್ರೆಗಳ ಸೇವೆನೆಗೆ ಕಂಗಾಲಾಗಿರುವ ವೈದ್ಯರು. ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದ್ರು ಮೆಡಿಕಲ್ ಶಾಪ್​ಗಳಿಗೆ ಹೋಗಿ ವೈದ್ಯರ ಪ್ರಿಸ್ಕ್ರಿಪ್ಷನ್ ತೊರಿಸಿ ಮೆಡಿಸಿನ್ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆ ನುಂಗುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆಗೂ ಜನರು ಆ್ಯಂಟಿ ಬಯಾಟಿಕ್‌ ಮಾತ್ರೆಗಳ ಮೊರೆ ಹೋಗುತ್ತಿದ್ದಾರೆ. ಅತಿಯಾದ ಆ್ಯಂಟಿ ಬಯಾಟಿಕ್‌ ಮಾತ್ರೆಗಳ ಬಳಕೆಯಿಂದ ಮಾತ್ರೆಗಳ ರಿಜೋಲೆನ್ಸ್ ದೇಹದಲ್ಲಿ ಹೆಚ್ಚಾಗಿದ್ದು ವೈದ್ಯರು ಪರದಾಡುವ ಸ್ಥಿತಿ ಎದುರಾಗಿದೆ.

ಆ್ಯಂಟಿ ಬಯಾಟಿಕ್‌ ರಿಜೋಲೆನ್ಸ್ ಮಾತ್ರೆಗಳ ಸೇವನೆಯಿಂದ ದೇಹದಲ್ಲಿ ಡ್ರಗ್ ರೆಜಿಲೆಸನ್ಸ್ ಬಂದಿದೆ. ಇದರಿಂದ ಆ್ಯಂಟಿ ಬಯೋಟಿಕ್ ಮಾತ್ರೆ ವರ್ಕೆ ಆಗುತ್ತಿಲ್ಲ. ಹೆಚ್ಚು ರೋಗನಿರೋಧಕ ಮಾತ್ರೆಗಳ ಸೇವನೆಯಿಂದ ರೋಗ ನಿರೋಧಕ ಶಕ್ತಿಯನ್ನೆ ಕಳೆದುಕೊಳ್ಳುತ್ತಿರುವ ಜನರು ಡೋಲೋ ಪ್ಯಾರೇಸಿಟಿಮಾಲ್ ಡಾರ್ಟ್ ಜನರಿಗೆ ತಗುಲುತ್ತಿಲ್ಲ. ಹೊಸ ರೋಗನಿರೋಧಕ ಮಾತ್ರೆಗಳನ್ನೆ ಅಭಿವೃದ್ಧಿ ಪಡಿಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಶೇ 70% ಜನರು ಆ್ಯಂಟಿ ಬಯಾಟಿಕ್ ಮಾತ್ರೆಗಳ ದಾಸರಾಗುತ್ತಿದ್ದು ವೈದ್ಯರು ಪರದಾಡುವಂತಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಕಡಿವಾಣಕ್ಕೆ ಮುಂದಾಗಿದೆ. ವೈದ್ಯರ ಪ್ರಿಸ್ಕ್ರಿಪ್ಷನ್​ಗೆ ನಿಗದಿತ ಸಮಯ ಫಿಕ್ಸ್ ಮಾಡಲು ಮುಂದಾಗಿದ್ದು ನಂತರದ ದಿನಗಳಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾತ್ರ ನೀಡುವುದಕ್ಕೆ ನಿರ್ಬಂಧಕ್ಕೆ ಮುಂದಾಗಿದೆ.

ಇದನ್ನೂ ಓದಿ: ಬ್ಯಾನ್ ಆದ್ರೂ ಸಿಂಥೆಟಿಕ್ ಡೈ ಕಲರ್ ಬಳಕೆ: ಮಕ್ಕಳ ಹೊಟ್ಟೆ ಸೇರ್ತಿದೆ ಸ್ಲೋ ಪಾಯಿಸನ್

ಇನ್ನು ಔಷಧ ಮಳಿಗೆಗಳು ಕೌಂಟರ್ ಮೆಡಿಸಿನ್ ರೂಪದಲ್ಲಿ ಗರ್ಭಪಾತ ಮಾತ್ರೆ ಸೇರಿದ್ದಂತೆ ಕೆಲವು ಅಪಾಯಕಾರಿಯಾದ ಔಷಧಗಳನ್ನ ವೈದ್ಯರ ಸಲಹಾ ಚೀಟಿ ಇಲ್ಲದೆ ನೀಡಬಾರದು. ಈ ಬಗ್ಗೆ ಆರೋಗ್ಯ ಇಲಾಖೆಯ ಆದೇಶ ಇದ್ರು ಕೂಡಾ ಕೆಲವು ಔಷಧ ಮಳಿಗೆಗಳು ನಿಯಮ ಉಲ್ಲಂಘನೆ ಮಾಡ್ತೀವೆ. ಈ ಹಿನ್ನಲೆ ಎಚ್ಚೆತ್ತುಗೊಂಡಿರುವ ಆರೋಗ್ಯ ಇಲಾಖೆ ಕಾನೂನು ಬಾಹಿರವಾಗಿ ಮಾತ್ರೆಗಳನ್ನ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೌಂಟರ್ ಮೆಡಿಸಿನ ನೀಡುವ ಮೆಡಿಕಲ್ ಶಾಪ್​ಗಳ ಲೈಸೆನ್ಸ್ ರದ್ದು ಮಾಡಲು ಮುಂದಾಗಿದೆ ಹಾಗೂ ಕಾನೂನು ಶಿಕ್ಷೆಗೆ ಒಳಪಡಿಸಲು ಮುಂದಾಗಿದೆ. ಸದ್ಯ ವೈದ್ಯರು ಆರೋಗ್ಯ ಇಲಾಖೆಯ ಕ್ರಮ ಒಳೆಯದು ಅಂತಿದ್ದಾರೆ. ಇಲ್ಲದೆ ಇದ್ರೆ ಚಿಕಿತ್ಸೆ ನೀಡುವುದು ನಮಗೆ ಸಮಸ್ಯೆ ಎಂದು ಜನರಲ್ ಮೆಡಿಸಿನ್ ಡಾ ಸುರೇಶ್ ಹೇಳಿದ್ದಾರೆ.

ಒಟ್ನಲ್ಲಿ ಕೊವಿಡ್ ಬಳಿಕ ಜನರುಲ್ಲಿ ಸೆಲ್ಪ್ ಮೆಡಿಕೇಶನ್ ಹೆಚ್ಚಾಗಿದೆ. ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದ್ರು ಮೆಡಿಕಲ್ ಶಾಪ್​ಗಳಿಗೆ ಹೋಗಿ ಮೆಡಿಸಿನ್ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆ ನುಂಗುತ್ತಿದ್ದಾರೆ. ಇನ್ನು ಇದನ್ನ ಬಂಡವಾಳ ಮಾಡಿಕೊಂಡ ಕೆಲವು ಮೆಡಿಕಲ್ ಶಾಪ್​ಗಳು ಜನರು ಕೇಳುವ ಮಾತ್ರೆಗಳನ್ನ ವೈದ್ಯರ ಸಲಹೆ ಇಲ್ಲದೆ ನೀಡುತ್ತಿರುವುದು ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಈಗ ಕಡಿವಾಣಕ್ಕೆ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!