AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ

Ramesh Jarkiholi CD Controversy: ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ರಮೇಶ್​ ಜಾರಕಿಹೊಳಿ
Skanda
| Edited By: |

Updated on:Mar 04, 2021 | 4:11 PM

Share

ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಹೀಗೆ ಏಕಾಏಕಿ ರಾಜೀನಾಮೆ ಅಂಗೀಕರಿಸಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Valmiki Prasannananda Swamiji letter

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಂಬಲಿಗರು ಮಾನಸಿಕ ಹಿಂಸೆ ನೀಡ್ತಿದ್ದಾರೆ, ಮಾರ್ಚ್​ 9ರಂದು ವಿಚಾರಣೆಗೆ ಹಾಜರಾಗ್ತೀನಿ: ದಿನೇಶ್ ಕಲ್ಲಹಳ್ಳಿ

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

Published On - 3:40 pm, Thu, 4 March 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ