Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ

Ramesh Jarkiholi CD Controversy: ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ರಮೇಶ್​ ಜಾರಕಿಹೊಳಿ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 04, 2021 | 4:11 PM

ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಹೀಗೆ ಏಕಾಏಕಿ ರಾಜೀನಾಮೆ ಅಂಗೀಕರಿಸಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Valmiki Prasannananda Swamiji letter

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಂಬಲಿಗರು ಮಾನಸಿಕ ಹಿಂಸೆ ನೀಡ್ತಿದ್ದಾರೆ, ಮಾರ್ಚ್​ 9ರಂದು ವಿಚಾರಣೆಗೆ ಹಾಜರಾಗ್ತೀನಿ: ದಿನೇಶ್ ಕಲ್ಲಹಳ್ಳಿ

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

Published On - 3:40 pm, Thu, 4 March 21

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ