AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪರನ್ನ ನಂಬಬೇಡಿ.. ಬಿಟ್ರೇ.. ಬೆಳಗಾವಿಯ ಸುವರ್ಣಸೌಧನೂ ಮಾರಿಬಿಡ್ತಾರೆ’

ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ದ್ರೋಹಿ, ಕನ್ನಡ ವಿರೋಧಿ. ಸಿಎಂ ಯಡಿಯೂರಪ್ಪ ಸುಳ್ಳುಗಾರ, ಮೋಸ ಮಾಡುತ್ತಾರೆ.ಯಾವ ಸಮುದಾಯದವರೂ ಯಡಿಯೂರಪ್ಪ ನಂಬಬೇಡಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಕಿಡಿ ಕಾರಿದ್ದಾರೆ.

‘ಯಡಿಯೂರಪ್ಪರನ್ನ ನಂಬಬೇಡಿ.. ಬಿಟ್ರೇ.. ಬೆಳಗಾವಿಯ ಸುವರ್ಣಸೌಧನೂ ಮಾರಿಬಿಡ್ತಾರೆ’
KUSHAL V
| Edited By: |

Updated on: Nov 28, 2020 | 1:07 PM

Share

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ದ್ರೋಹಿ, ಕನ್ನಡ ವಿರೋಧಿ. ಸಿಎಂ ಯಡಿಯೂರಪ್ಪ ಸುಳ್ಳುಗಾರ, ಮೋಸ ಮಾಡುತ್ತಾರೆ. ಯಾವ ಸಮುದಾಯದವರೂ ಯಡಿಯೂರಪ್ಪ ನಂಬಬೇಡಿ. ಬಿಎಸ್‌ವೈ ಮುಂದುವರಿದರೇ ಬೆಳಗಾವಿಯ ಸುವರ್ಣಸೌಧವನ್ನೂ ಮಾರಿಬಿಡುತ್ತಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಕಿಡಿ ಕಾರಿದ್ದಾರೆ.

ಕಾರವಾರ, ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಮಾರಿಬಿಡ್ತಾರೆ. ಹಾಗಾಗಿ, ಯಡಿಯೂರಪ್ಪ ಯಾವುದೇ ಕಾರಣಕ್ಕೂ ಇರಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಹೇಳಿದರು. ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕೆ.ಆರ್.ಪುರಂನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವಾಟಾಳ್​ ನಾಗರಾಜ್​ ಇದೇ ವೇಳೆ ಸಿಎಂ ಬಿಎಸ್‌ವೈ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

ಡಿಸೆಂಬರ್ 5ರಂದು ಊಟ ಸಿಗುವುದಿಲ್ಲ, ನೀರು ಸಿಗಲ್ಲ. ಹೀಗಾಗಿ ಸಾರ್ವಜನಿಕರು ಯಾರೂ ಹೊರಗೆ ಬರಬೇಡಿ. ಯಡಿಯೂರಪ್ಪ, ನಿಮಗೆ ತಾಕತ್ತಿದ್ದರೆ, ಧಮ್ ಇದ್ರೆ ನಮ್ಮ ಬಂದ್ ನಿಲ್ಲಿಸಿ ಎಂದು ವಾಟಾಳ್ ನಾಗರಾಜ್ ಸವಾಲ್ ಹಾಕಿದರು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಹೆದ್ದಾರಿ ತಡೆಯಲ್ಲಿ ಕೆ.ಆರ್.ಪುರಂನ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್​ರನ್ನು ಪೊಲೀಸರು ವಶಕ್ಕೆ ಪಡೆದರು.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?