AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಂದೆ ತಾಯಿ ತೀರಿಕೊಂಡಾಗಲೂ ಇಷ್ಟು ನೋವಾಗಿರಲಿಲ್ಲ.. BSYಗೆ ಬುದ್ಧಿ ಕಲಿಸ್ತೇವೆ -ವಾಟಾಳ್​ ಗುಡುಗು

ನನ್ನ ತಂದೆ ತಾಯಿ ತೀರಿಕೊಂಡಾಗ್ಲು ನನ್ನಗೆ ನೋವು ಆಗಿರಲಿಲ್ಲ. ಇವತ್ತು ಯಡಿಯೂರಪ್ಪ ತುಂಬಾ ನೋವು ಮಾಡಿದ್ದಾರೆ. ಈ ಯಡಿಯೂರಪ್ಪಗೆ ಬುದ್ಧಿ ಕಲಿಸ್ತೇವೆ ಎಂದು ವಾಟಾಳ್ ನಾಗಾರಾಜ್ ಸಿಟ್ಟಾದರು.

ನನ್ನ ತಂದೆ ತಾಯಿ ತೀರಿಕೊಂಡಾಗಲೂ ಇಷ್ಟು ನೋವಾಗಿರಲಿಲ್ಲ.. BSYಗೆ ಬುದ್ಧಿ ಕಲಿಸ್ತೇವೆ -ವಾಟಾಳ್​ ಗುಡುಗು
BSYಗೆ ಬುದ್ಧಿ ಕಲಿಸ್ತೇವ -ವಾಟಾಳ್​ ಗುಡುಗು
KUSHAL V
| Edited By: |

Updated on:Dec 05, 2020 | 2:39 PM

Share

ಬೆಂಗಳೂರು: 25 ಸಾವಿರ ಕನ್ನಡ ಪರ ಕಾರ್ಯಕರ್ತರನ್ನ ಬಂಧಿಸಿದ್ದಾರೆ. ಪೊಲೀಸರು ಮಫ್ತಿಯಲ್ಲಿ ಹೋಗಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಪ್ರತಿಭಟನಾನಿರತ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು.

ಈ ರಾಜ್ಯಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಮೋಸಗಾರ. ಯಡಿಯೂರಪ್ಪ ಮಾಡಿದ ಮೋಸದಿಂದ ನೋವಾಗಿದೆ. ಕನ್ನಡಿಗರನ್ನು ತುಳಿದು ಬೇರೆಯವರಿಗೆ ಪಟ್ಟ ಕಟ್ಟುತ್ತಿದ್ದಾರೆ. ತಮಿಳು, ತೆಲುಗು, ಮರಾಠಿಗರಿಗೆ ಪಟ್ಟ ಕಟ್ಟಲು ಮುಂದಾಗಿದ್ದಾರೆ ಎಂದು ವಾಟಾಳ್​ ಕಿಡಿಕಾರಿದರು. ನಾವು ಬಂದ್‌ಗೆ ಅನುಮತಿಯನ್ನು ಪಡೆಯಬೇಕಾ? ಕರ್ನಾಟಕ ಬಂದ್ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಜೈಲ್ ಭರೋ ಚಳವಳಿಗೆ ಬುಧವಾರ ಸಭೆ ಕರೆದಿದ್ದೇವೆ ಎಂದು ಟಿವಿ9ಗೆ ವಾಟಾಳ್ ನಾಗರಾಜ್ ಹೇಳಿದರು.

‘ಸಿಎಂ B.S.ಯಡಿಯೂರಪ್ಪ ಪರಭಾಷಾ ಏಜೆಂಟ್’ ಸಿಎಂ ಬಿ.ಎಸ್.ಯಡಿಯೂರಪ್ಪ ಒಬ್ಬ ದ್ರೋಹಿ. ಸಿಎಂ ಬಿ.ಎಸ್.ಯಡಿಯೂರಪ್ಪ ಈ ದೇಶದ ಹಿಟ್ಲರ್. ಸಿಎಂ B.S.ಯಡಿಯೂರಪ್ಪ ಪರಭಾಷಾ ಏಜೆಂಟ್. ಬಿಜೆಪಿ, RSS ಕನ್ನಡ ವಿರೋಧಿಯಾಗಿವೆ ಎಂದು ವಾಟಾಳ್ ನಾಗರಾಜ್ ತಮ್ಮ ಆಕ್ರೋಶ ಹೊರಹಾಕಿದರು. ನನ್ನ ತಂದೆ ತಾಯಿ ತೀರಿಕೊಂಡಾಗ್ಲು ನನ್ನಗೆ ನೋವು ಆಗಿರಲಿಲ್ಲ. ಇವತ್ತು ಯಡಿಯೂರಪ್ಪ ತುಂಬಾ ನೋವು ಮಾಡಿದ್ದಾರೆ. ಈ ಯಡಿಯೂರಪ್ಪಗೆ ಬುದ್ಧಿ ಕಲಿಸ್ತೇವೆ ಎಂದು ವಾಟಾಳ್ ನಾಗಾರಾಜ್ ಸಿಟ್ಟಾದರು.

ಟೌನ್ ಹಾಲ್​ನತ್ತ ಹೊರಟ ವಾಟಾಳ್ ನಾಗಾರಾಜ್ ಕಾರ್ಪೋರೇಷನ್ ಮುಂಭಾಗದ ರಸ್ತೆಯಲ್ಲಿ ತಮ್ಮ ಸಹ ಕನ್ನಡ ಪರ ಹೋರಾಟಗಾರರೊಂದಿಗೆ ಸಾಗಿದರು. ಈ ನಡುವೆ, ವಾಟಾಳ್ ನಾಗರಾಜ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ಸಹ ನಡೆಯಿತು. ಆಗ, ವಾಟಾಳ್ ಹಾಗೂ ಇತರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಕಾರ್ಪೊರೇಷನ್ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಸಹ ಉಂಟಾಯಿತು.

Published On - 11:37 am, Sat, 5 December 20

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ