AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಂದೆ ತಾಯಿ ತೀರಿಕೊಂಡಾಗಲೂ ಇಷ್ಟು ನೋವಾಗಿರಲಿಲ್ಲ.. BSYಗೆ ಬುದ್ಧಿ ಕಲಿಸ್ತೇವೆ -ವಾಟಾಳ್​ ಗುಡುಗು

ನನ್ನ ತಂದೆ ತಾಯಿ ತೀರಿಕೊಂಡಾಗ್ಲು ನನ್ನಗೆ ನೋವು ಆಗಿರಲಿಲ್ಲ. ಇವತ್ತು ಯಡಿಯೂರಪ್ಪ ತುಂಬಾ ನೋವು ಮಾಡಿದ್ದಾರೆ. ಈ ಯಡಿಯೂರಪ್ಪಗೆ ಬುದ್ಧಿ ಕಲಿಸ್ತೇವೆ ಎಂದು ವಾಟಾಳ್ ನಾಗಾರಾಜ್ ಸಿಟ್ಟಾದರು.

ನನ್ನ ತಂದೆ ತಾಯಿ ತೀರಿಕೊಂಡಾಗಲೂ ಇಷ್ಟು ನೋವಾಗಿರಲಿಲ್ಲ.. BSYಗೆ ಬುದ್ಧಿ ಕಲಿಸ್ತೇವೆ -ವಾಟಾಳ್​ ಗುಡುಗು
BSYಗೆ ಬುದ್ಧಿ ಕಲಿಸ್ತೇವ -ವಾಟಾಳ್​ ಗುಡುಗು
KUSHAL V
| Edited By: ಸಾಧು ಶ್ರೀನಾಥ್​|

Updated on:Dec 05, 2020 | 2:39 PM

Share

ಬೆಂಗಳೂರು: 25 ಸಾವಿರ ಕನ್ನಡ ಪರ ಕಾರ್ಯಕರ್ತರನ್ನ ಬಂಧಿಸಿದ್ದಾರೆ. ಪೊಲೀಸರು ಮಫ್ತಿಯಲ್ಲಿ ಹೋಗಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಪ್ರತಿಭಟನಾನಿರತ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು.

ಈ ರಾಜ್ಯಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಮೋಸಗಾರ. ಯಡಿಯೂರಪ್ಪ ಮಾಡಿದ ಮೋಸದಿಂದ ನೋವಾಗಿದೆ. ಕನ್ನಡಿಗರನ್ನು ತುಳಿದು ಬೇರೆಯವರಿಗೆ ಪಟ್ಟ ಕಟ್ಟುತ್ತಿದ್ದಾರೆ. ತಮಿಳು, ತೆಲುಗು, ಮರಾಠಿಗರಿಗೆ ಪಟ್ಟ ಕಟ್ಟಲು ಮುಂದಾಗಿದ್ದಾರೆ ಎಂದು ವಾಟಾಳ್​ ಕಿಡಿಕಾರಿದರು. ನಾವು ಬಂದ್‌ಗೆ ಅನುಮತಿಯನ್ನು ಪಡೆಯಬೇಕಾ? ಕರ್ನಾಟಕ ಬಂದ್ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಜೈಲ್ ಭರೋ ಚಳವಳಿಗೆ ಬುಧವಾರ ಸಭೆ ಕರೆದಿದ್ದೇವೆ ಎಂದು ಟಿವಿ9ಗೆ ವಾಟಾಳ್ ನಾಗರಾಜ್ ಹೇಳಿದರು.

‘ಸಿಎಂ B.S.ಯಡಿಯೂರಪ್ಪ ಪರಭಾಷಾ ಏಜೆಂಟ್’ ಸಿಎಂ ಬಿ.ಎಸ್.ಯಡಿಯೂರಪ್ಪ ಒಬ್ಬ ದ್ರೋಹಿ. ಸಿಎಂ ಬಿ.ಎಸ್.ಯಡಿಯೂರಪ್ಪ ಈ ದೇಶದ ಹಿಟ್ಲರ್. ಸಿಎಂ B.S.ಯಡಿಯೂರಪ್ಪ ಪರಭಾಷಾ ಏಜೆಂಟ್. ಬಿಜೆಪಿ, RSS ಕನ್ನಡ ವಿರೋಧಿಯಾಗಿವೆ ಎಂದು ವಾಟಾಳ್ ನಾಗರಾಜ್ ತಮ್ಮ ಆಕ್ರೋಶ ಹೊರಹಾಕಿದರು. ನನ್ನ ತಂದೆ ತಾಯಿ ತೀರಿಕೊಂಡಾಗ್ಲು ನನ್ನಗೆ ನೋವು ಆಗಿರಲಿಲ್ಲ. ಇವತ್ತು ಯಡಿಯೂರಪ್ಪ ತುಂಬಾ ನೋವು ಮಾಡಿದ್ದಾರೆ. ಈ ಯಡಿಯೂರಪ್ಪಗೆ ಬುದ್ಧಿ ಕಲಿಸ್ತೇವೆ ಎಂದು ವಾಟಾಳ್ ನಾಗಾರಾಜ್ ಸಿಟ್ಟಾದರು.

ಟೌನ್ ಹಾಲ್​ನತ್ತ ಹೊರಟ ವಾಟಾಳ್ ನಾಗಾರಾಜ್ ಕಾರ್ಪೋರೇಷನ್ ಮುಂಭಾಗದ ರಸ್ತೆಯಲ್ಲಿ ತಮ್ಮ ಸಹ ಕನ್ನಡ ಪರ ಹೋರಾಟಗಾರರೊಂದಿಗೆ ಸಾಗಿದರು. ಈ ನಡುವೆ, ವಾಟಾಳ್ ನಾಗರಾಜ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ಸಹ ನಡೆಯಿತು. ಆಗ, ವಾಟಾಳ್ ಹಾಗೂ ಇತರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಕಾರ್ಪೊರೇಷನ್ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಸಹ ಉಂಟಾಯಿತು.

Published On - 11:37 am, Sat, 5 December 20

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ