AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’

CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’
ಬಿ.ಎಸ್​. ಯಡಿಯೂರಪ್ಪ (ಎಡ); ವಾಟಾಳ್​ ನಾಗರಾಜ್​ (ಬಲ)
KUSHAL V
|

Updated on: Jan 15, 2021 | 4:34 PM

Share

ಮೈಸೂರು: ರಾಜ್ಯದಲ್ಲಿ CD ಬ್ಲ್ಯಾಕ್‌ಮೇಲ್ ಆರೋಪ ವಿಚಾರವಾಗಿ ಸದ್ಯದ ಪರಿಸ್ಥಿತಿಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ನೇರ ಹೊಣೆ. ಹೀಗಾಗಿ, ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಬೇಕು. CD ಪ್ರಕರಣದ ತನಿಖೆಯನ್ನು CBIಗೆ ವಹಿಸಬೇಕು ಎಂದು ನಗರದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಇದು ಇಡೀ ರಾಜ್ಯ ತಲೆ ತಗ್ಗಿಸುವಂಥ ವಿಚಾರ. CD ಮಾಡಿ ಮಂತ್ರಿ ಪದವಿ ಪಡೆದಿದ್ದಾರೆ. ಹೊಸದಾಗಿ ಮಂತ್ರಿ ಆದವರಲ್ಲಿ ಕೆಲವರು ಬ್ಲ್ಯಾಕ್​ಮೇಲ್ ಮಾಡಿದ್ದಾರೆ. ಬ್ಲ್ಯಾಕ್​ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿರೋದು ಅಕ್ಷಮ್ಯ ಅಪರಾಧ. ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಾಟಾಳ್​ ನಾಗರಾಜ್​ ಹೇಳಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ’ ಯಾರು CD ಬಗ್ಗೆ ಮಾತನಾಡುತ್ತಾರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪನವರ ನೋಡಲಾರದಂತಹ CDಗಳು ಇವೆ -BSY ವಿರುದ್ಧ ಯತ್ನಾಳ್​ ಗುಡುಗು

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು