AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’

CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’
ಬಿ.ಎಸ್​. ಯಡಿಯೂರಪ್ಪ (ಎಡ); ವಾಟಾಳ್​ ನಾಗರಾಜ್​ (ಬಲ)
KUSHAL V
|

Updated on: Jan 15, 2021 | 4:34 PM

Share

ಮೈಸೂರು: ರಾಜ್ಯದಲ್ಲಿ CD ಬ್ಲ್ಯಾಕ್‌ಮೇಲ್ ಆರೋಪ ವಿಚಾರವಾಗಿ ಸದ್ಯದ ಪರಿಸ್ಥಿತಿಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ನೇರ ಹೊಣೆ. ಹೀಗಾಗಿ, ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಬೇಕು. CD ಪ್ರಕರಣದ ತನಿಖೆಯನ್ನು CBIಗೆ ವಹಿಸಬೇಕು ಎಂದು ನಗರದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಇದು ಇಡೀ ರಾಜ್ಯ ತಲೆ ತಗ್ಗಿಸುವಂಥ ವಿಚಾರ. CD ಮಾಡಿ ಮಂತ್ರಿ ಪದವಿ ಪಡೆದಿದ್ದಾರೆ. ಹೊಸದಾಗಿ ಮಂತ್ರಿ ಆದವರಲ್ಲಿ ಕೆಲವರು ಬ್ಲ್ಯಾಕ್​ಮೇಲ್ ಮಾಡಿದ್ದಾರೆ. ಬ್ಲ್ಯಾಕ್​ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿರೋದು ಅಕ್ಷಮ್ಯ ಅಪರಾಧ. ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಾಟಾಳ್​ ನಾಗರಾಜ್​ ಹೇಳಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ’ ಯಾರು CD ಬಗ್ಗೆ ಮಾತನಾಡುತ್ತಾರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪನವರ ನೋಡಲಾರದಂತಹ CDಗಳು ಇವೆ -BSY ವಿರುದ್ಧ ಯತ್ನಾಳ್​ ಗುಡುಗು

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!