AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’

CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’
ಬಿ.ಎಸ್​. ಯಡಿಯೂರಪ್ಪ (ಎಡ); ವಾಟಾಳ್​ ನಾಗರಾಜ್​ (ಬಲ)
KUSHAL V
|

Updated on: Jan 15, 2021 | 4:34 PM

Share

ಮೈಸೂರು: ರಾಜ್ಯದಲ್ಲಿ CD ಬ್ಲ್ಯಾಕ್‌ಮೇಲ್ ಆರೋಪ ವಿಚಾರವಾಗಿ ಸದ್ಯದ ಪರಿಸ್ಥಿತಿಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ನೇರ ಹೊಣೆ. ಹೀಗಾಗಿ, ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಬೇಕು. CD ಪ್ರಕರಣದ ತನಿಖೆಯನ್ನು CBIಗೆ ವಹಿಸಬೇಕು ಎಂದು ನಗರದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಇದು ಇಡೀ ರಾಜ್ಯ ತಲೆ ತಗ್ಗಿಸುವಂಥ ವಿಚಾರ. CD ಮಾಡಿ ಮಂತ್ರಿ ಪದವಿ ಪಡೆದಿದ್ದಾರೆ. ಹೊಸದಾಗಿ ಮಂತ್ರಿ ಆದವರಲ್ಲಿ ಕೆಲವರು ಬ್ಲ್ಯಾಕ್​ಮೇಲ್ ಮಾಡಿದ್ದಾರೆ. ಬ್ಲ್ಯಾಕ್​ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿರೋದು ಅಕ್ಷಮ್ಯ ಅಪರಾಧ. ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಾಟಾಳ್​ ನಾಗರಾಜ್​ ಹೇಳಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ’ ಯಾರು CD ಬಗ್ಗೆ ಮಾತನಾಡುತ್ತಾರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪನವರ ನೋಡಲಾರದಂತಹ CDಗಳು ಇವೆ -BSY ವಿರುದ್ಧ ಯತ್ನಾಳ್​ ಗುಡುಗು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ