AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’

CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’
ಬಿ.ಎಸ್​. ಯಡಿಯೂರಪ್ಪ (ಎಡ); ವಾಟಾಳ್​ ನಾಗರಾಜ್​ (ಬಲ)
KUSHAL V
|

Updated on: Jan 15, 2021 | 4:34 PM

Share

ಮೈಸೂರು: ರಾಜ್ಯದಲ್ಲಿ CD ಬ್ಲ್ಯಾಕ್‌ಮೇಲ್ ಆರೋಪ ವಿಚಾರವಾಗಿ ಸದ್ಯದ ಪರಿಸ್ಥಿತಿಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ನೇರ ಹೊಣೆ. ಹೀಗಾಗಿ, ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಬೇಕು. CD ಪ್ರಕರಣದ ತನಿಖೆಯನ್ನು CBIಗೆ ವಹಿಸಬೇಕು ಎಂದು ನಗರದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಇದು ಇಡೀ ರಾಜ್ಯ ತಲೆ ತಗ್ಗಿಸುವಂಥ ವಿಚಾರ. CD ಮಾಡಿ ಮಂತ್ರಿ ಪದವಿ ಪಡೆದಿದ್ದಾರೆ. ಹೊಸದಾಗಿ ಮಂತ್ರಿ ಆದವರಲ್ಲಿ ಕೆಲವರು ಬ್ಲ್ಯಾಕ್​ಮೇಲ್ ಮಾಡಿದ್ದಾರೆ. ಬ್ಲ್ಯಾಕ್​ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿರೋದು ಅಕ್ಷಮ್ಯ ಅಪರಾಧ. ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಾಟಾಳ್​ ನಾಗರಾಜ್​ ಹೇಳಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ’ ಯಾರು CD ಬಗ್ಗೆ ಮಾತನಾಡುತ್ತಾರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪನವರ ನೋಡಲಾರದಂತಹ CDಗಳು ಇವೆ -BSY ವಿರುದ್ಧ ಯತ್ನಾಳ್​ ಗುಡುಗು

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ