AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ […]

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!
KUSHAL V
|

Updated on: Sep 28, 2020 | 2:56 PM

Share

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ಇಂದು ಇದೇ ಗೆಟಪ್​ನಲ್ಲಿ ಪ್ರತಿಭಟನೆ ನಡೆಸಿದರು. ಎರಡು ಸರ್ಕಾರಗಳು ಜಾರಿಮಾಡಿರುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ವಾಟಾಳ್​ ನಾಗರಾಜ್​ರಿಗೆ ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ ಗೋವಿಂದು, KR ಕುಮಾರ್ ಮತ್ತು ಗಿರೀಶ್ ಗೌಡ ಸಾಥ್​ ನೀಡಿದರು. ನಾಯಕರು ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?