AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ […]

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!
KUSHAL V
|

Updated on: Sep 28, 2020 | 2:56 PM

Share

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ಇಂದು ಇದೇ ಗೆಟಪ್​ನಲ್ಲಿ ಪ್ರತಿಭಟನೆ ನಡೆಸಿದರು. ಎರಡು ಸರ್ಕಾರಗಳು ಜಾರಿಮಾಡಿರುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ವಾಟಾಳ್​ ನಾಗರಾಜ್​ರಿಗೆ ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ ಗೋವಿಂದು, KR ಕುಮಾರ್ ಮತ್ತು ಗಿರೀಶ್ ಗೌಡ ಸಾಥ್​ ನೀಡಿದರು. ನಾಯಕರು ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Follow Us
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!