AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ […]

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!
KUSHAL V
|

Updated on: Sep 28, 2020 | 2:56 PM

Share

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ಇಂದು ಇದೇ ಗೆಟಪ್​ನಲ್ಲಿ ಪ್ರತಿಭಟನೆ ನಡೆಸಿದರು. ಎರಡು ಸರ್ಕಾರಗಳು ಜಾರಿಮಾಡಿರುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ವಾಟಾಳ್​ ನಾಗರಾಜ್​ರಿಗೆ ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ ಗೋವಿಂದು, KR ಕುಮಾರ್ ಮತ್ತು ಗಿರೀಶ್ ಗೌಡ ಸಾಥ್​ ನೀಡಿದರು. ನಾಯಕರು ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ