AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ […]

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!
KUSHAL V
|

Updated on: Sep 28, 2020 | 2:56 PM

Share

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ಇಂದು ಇದೇ ಗೆಟಪ್​ನಲ್ಲಿ ಪ್ರತಿಭಟನೆ ನಡೆಸಿದರು. ಎರಡು ಸರ್ಕಾರಗಳು ಜಾರಿಮಾಡಿರುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ವಾಟಾಳ್​ ನಾಗರಾಜ್​ರಿಗೆ ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ ಗೋವಿಂದು, KR ಕುಮಾರ್ ಮತ್ತು ಗಿರೀಶ್ ಗೌಡ ಸಾಥ್​ ನೀಡಿದರು. ನಾಯಕರು ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ