AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ […]

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!
KUSHAL V
|

Updated on: Sep 28, 2020 | 2:56 PM

Share

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ಇಂದು ಇದೇ ಗೆಟಪ್​ನಲ್ಲಿ ಪ್ರತಿಭಟನೆ ನಡೆಸಿದರು. ಎರಡು ಸರ್ಕಾರಗಳು ಜಾರಿಮಾಡಿರುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ವಾಟಾಳ್​ ನಾಗರಾಜ್​ರಿಗೆ ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ ಗೋವಿಂದು, KR ಕುಮಾರ್ ಮತ್ತು ಗಿರೀಶ್ ಗೌಡ ಸಾಥ್​ ನೀಡಿದರು. ನಾಯಕರು ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Follow Us
KUSHAL V
KUSHAL V
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!