AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ […]

ವಿನೂತನ ಪ್ರತಿಭಟನೆ.. ಪೇಟ ಶೇರ್ವಾನಿ ಧರಿಸಿ, ಕತ್ತೆ ಮೇಲೆ ಸವಾರಿ ಮಾಡಿದರು ನೋಡಿ!
KUSHAL V
|

Updated on: Sep 28, 2020 | 2:56 PM

Share

ಬೆಂಗಳೂರು: ಹಲವಾರು ವಿನೂತನ ಪ್ರತಿಭಟನೆಗಳ ರೂವಾರಿಯಾಗಿರುವ ಕನ್ನಡ ಪರ ಹೋರಾಟಗಾರ ಕರ್ನಾಟಕ ಬಂದ್ ವೇಳೆ ಡಿಫರೆಂಟ್​ ಆಗಿ ಪ್ರತಿಭಟನೆ ನಡೆಸಿದ್ದಾರೆ. ಈ ಸಲ ತಮ್ಮ ಕರಿ ಟೋಪಿ ಮತ್ತು ಬಿಳಿ ಅಂಗಿಯನ್ನು ಬಿಟ್ಟು ಮೈಸೂರು ಪೇಟ ಮತ್ತು ಶೇರ್ವಾನಿ ತೊಟ್ಟು ಪ್ರತಿಭಟನೆಗೆ ಇಳಿದರು. ಕತ್ತೆಯ ಮೇಲೆ ಏರಿ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಲೂ ಮೆರವಣಿಗೆ ಹೊರಟು ವಾಟಾಳ್ ನಾಗರಾಜ್​ ವಿನೂತನವಾಗಿ ಪ್ರತಿಭಟನೆ ಕೈಗೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ಇಂದು ಇದೇ ಗೆಟಪ್​ನಲ್ಲಿ ಪ್ರತಿಭಟನೆ ನಡೆಸಿದರು. ಎರಡು ಸರ್ಕಾರಗಳು ಜಾರಿಮಾಡಿರುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ವಾಟಾಳ್​ ನಾಗರಾಜ್​ರಿಗೆ ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ ಗೋವಿಂದು, KR ಕುಮಾರ್ ಮತ್ತು ಗಿರೀಶ್ ಗೌಡ ಸಾಥ್​ ನೀಡಿದರು. ನಾಯಕರು ಹಾಗೂ ಅವರ ಬೆಂಬಲಿಗರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!