AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್

ಕರ್ನಾಟಕದಲ್ಲಿ ಸೂಚನಾ ಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಜಿಲ್ಲೆಯ ಕೋಳಿಪಾಳ್ಯದ ರಾ.ಹೆ.209ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಮಿಳು ಭಾಷೆಯಲ್ಲಿ ಬರೆಯಲಾಗಿದ್ದ ಸೂಚನಾ ಫಲಕಗಳನ್ನು ಕಿತ್ತೊಗೆದು ವಾಟಾಳ್​ ತಮ್ಮ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್
ತಮಿಳು ಸೂಚನಾ ಫಲಕಗಳನ್ನು ಕಿತ್ತೊಗೆದ ವಾಟಾಳ್ ನಾಗರಾಜ್​
KUSHAL V
|

Updated on:Jan 10, 2021 | 5:44 PM

Share

ಚಾಮರಾಜನಗರ: ಕರ್ನಾಟಕದಲ್ಲಿ ಸೂಚನಾ ಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಜಿಲ್ಲೆಯ ಕೋಳಿಪಾಳ್ಯದ ರಾ.ಹೆ.209ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಮಿಳು ಭಾಷೆಯಲ್ಲಿ ಬರೆಯಲಾಗಿದ್ದ ಸೂಚನಾ ಫಲಕಗಳನ್ನು ಕಿತ್ತೊಗೆದು ವಾಟಾಳ್​ ತಮ್ಮ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ಕನ್ನಡ ಸೂಚನಾ ಫಲಕ ಹಾಕುವಂತೆ ಒತ್ತಾಯ ಮಾಡಿದ ವಾಟಾಳ್ ನಾಗರಾಜ್​​ ತಮ್ಮ ಬೆಂಬಲಿಗರ ಜೊತೆ ಸೇರಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ, ತಮ್ಮ ಬೆಂಬಲಿಗರೊಂದಿಗೆ ಸೇರಿ ತಮಿಳು ಸೂಚನಾ ಫಲಕಗಳನ್ನು ಕಿತ್ತೊಗೆದು ತಮ್ಮ ಆಕ್ರೋಶ ಹೊರಹಾಕಿದರು.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

Published On - 5:37 pm, Sun, 10 January 21

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ