AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್

ಕರ್ನಾಟಕದಲ್ಲಿ ಸೂಚನಾ ಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಜಿಲ್ಲೆಯ ಕೋಳಿಪಾಳ್ಯದ ರಾ.ಹೆ.209ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಮಿಳು ಭಾಷೆಯಲ್ಲಿ ಬರೆಯಲಾಗಿದ್ದ ಸೂಚನಾ ಫಲಕಗಳನ್ನು ಕಿತ್ತೊಗೆದು ವಾಟಾಳ್​ ತಮ್ಮ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್
ತಮಿಳು ಸೂಚನಾ ಫಲಕಗಳನ್ನು ಕಿತ್ತೊಗೆದ ವಾಟಾಳ್ ನಾಗರಾಜ್​
KUSHAL V
|

Updated on:Jan 10, 2021 | 5:44 PM

Share

ಚಾಮರಾಜನಗರ: ಕರ್ನಾಟಕದಲ್ಲಿ ಸೂಚನಾ ಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಜಿಲ್ಲೆಯ ಕೋಳಿಪಾಳ್ಯದ ರಾ.ಹೆ.209ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಮಿಳು ಭಾಷೆಯಲ್ಲಿ ಬರೆಯಲಾಗಿದ್ದ ಸೂಚನಾ ಫಲಕಗಳನ್ನು ಕಿತ್ತೊಗೆದು ವಾಟಾಳ್​ ತಮ್ಮ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ಕನ್ನಡ ಸೂಚನಾ ಫಲಕ ಹಾಕುವಂತೆ ಒತ್ತಾಯ ಮಾಡಿದ ವಾಟಾಳ್ ನಾಗರಾಜ್​​ ತಮ್ಮ ಬೆಂಬಲಿಗರ ಜೊತೆ ಸೇರಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ, ತಮ್ಮ ಬೆಂಬಲಿಗರೊಂದಿಗೆ ಸೇರಿ ತಮಿಳು ಸೂಚನಾ ಫಲಕಗಳನ್ನು ಕಿತ್ತೊಗೆದು ತಮ್ಮ ಆಕ್ರೋಶ ಹೊರಹಾಕಿದರು.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

Published On - 5:37 pm, Sun, 10 January 21

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ