AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್

ಕರ್ನಾಟಕದಲ್ಲಿ ಸೂಚನಾ ಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಜಿಲ್ಲೆಯ ಕೋಳಿಪಾಳ್ಯದ ರಾ.ಹೆ.209ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಮಿಳು ಭಾಷೆಯಲ್ಲಿ ಬರೆಯಲಾಗಿದ್ದ ಸೂಚನಾ ಫಲಕಗಳನ್ನು ಕಿತ್ತೊಗೆದು ವಾಟಾಳ್​ ತಮ್ಮ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ಸೂಚನಾ ಫಲಕ.. ತಮಿಳಿನಲ್ಲಿ ಅಲ್ಲ, ಕನ್ನಡದಲ್ಲಿ ಇರಬೇಕು -ಬೋರ್ಡ್​ ಕಿತ್ತೊಗೆದ ವಾಟಾಳ್
ತಮಿಳು ಸೂಚನಾ ಫಲಕಗಳನ್ನು ಕಿತ್ತೊಗೆದ ವಾಟಾಳ್ ನಾಗರಾಜ್​
KUSHAL V
|

Updated on:Jan 10, 2021 | 5:44 PM

Share

ಚಾಮರಾಜನಗರ: ಕರ್ನಾಟಕದಲ್ಲಿ ಸೂಚನಾ ಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಜಿಲ್ಲೆಯ ಕೋಳಿಪಾಳ್ಯದ ರಾ.ಹೆ.209ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಮಿಳು ಭಾಷೆಯಲ್ಲಿ ಬರೆಯಲಾಗಿದ್ದ ಸೂಚನಾ ಫಲಕಗಳನ್ನು ಕಿತ್ತೊಗೆದು ವಾಟಾಳ್​ ತಮ್ಮ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ಕನ್ನಡ ಸೂಚನಾ ಫಲಕ ಹಾಕುವಂತೆ ಒತ್ತಾಯ ಮಾಡಿದ ವಾಟಾಳ್ ನಾಗರಾಜ್​​ ತಮ್ಮ ಬೆಂಬಲಿಗರ ಜೊತೆ ಸೇರಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ, ತಮ್ಮ ಬೆಂಬಲಿಗರೊಂದಿಗೆ ಸೇರಿ ತಮಿಳು ಸೂಚನಾ ಫಲಕಗಳನ್ನು ಕಿತ್ತೊಗೆದು ತಮ್ಮ ಆಕ್ರೋಶ ಹೊರಹಾಕಿದರು.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

Published On - 5:37 pm, Sun, 10 January 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ