AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!

ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
ಲುಂಗಿ, ಪೇಟ ಗೆಟಪ್​ನಲ್ಲಿ ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
KUSHAL V
|

Updated on: Jan 26, 2021 | 6:09 PM

Share

ಬೆಂಗಳೂರು: ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಧರಣಿಗೆ ಮುಂದಾದ ವಾಟಾಳ್​ ನಾಗರಾಜ್‌ ನೇಗಿಲು ಹಿಡಿದು ಉಳುಮೆ ಮಾಡುವ ಮುಖಾಂತರ ಪ್ರತಿಭಟನೆ ನಡೆಸಿದರು. ಈ ವೇಳೆ, ಲುಂಗಿ ಮತ್ತು ಪೇಟ ಧರಿಸಿದ್ದ ವಾಟಾಳ್​ ಅವರ ವಿಭಿನ್ನ ಗೆಟಪ್​ ಎಲ್ಲರ ಗಮನ ಸೆಳೆಯಿತು.

ಕೃಷಿ ಕಾಯ್ದೆಗಳನ್ನ ವಿರೋಧಿಸಿ ಕನ್ನಡ ಸಂಘಟನೆಗಳೂ ಸಹ ಪ್ರತಿಭಟನೆ ನಡೆಸಿದರು. ವಾಟಾಳ್ ಜೊತೆ ಸಾ.ರಾ.ಗೋವಿಂದು ಮತ್ತು ಇತರ ಹಲವು ಕನ್ನಡ ಪರ ಸಂಘಟನೆಗಳ ನಾಯಕರು ಭಾಗಿಯಾದರು.

‘ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ರಾಜ್ಯದ ಆಸ್ತಿ; ರಾಜಧಾನಿಯಲ್ಲಿ ಬೆಂಜ್​, ದೊಡ್ಡ ಕಾರುಗಳೇ ಓಡಾಡಬೇಕಾ? ’

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ