AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!

ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
ಲುಂಗಿ, ಪೇಟ ಗೆಟಪ್​ನಲ್ಲಿ ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
KUSHAL V
|

Updated on: Jan 26, 2021 | 6:09 PM

Share

ಬೆಂಗಳೂರು: ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಧರಣಿಗೆ ಮುಂದಾದ ವಾಟಾಳ್​ ನಾಗರಾಜ್‌ ನೇಗಿಲು ಹಿಡಿದು ಉಳುಮೆ ಮಾಡುವ ಮುಖಾಂತರ ಪ್ರತಿಭಟನೆ ನಡೆಸಿದರು. ಈ ವೇಳೆ, ಲುಂಗಿ ಮತ್ತು ಪೇಟ ಧರಿಸಿದ್ದ ವಾಟಾಳ್​ ಅವರ ವಿಭಿನ್ನ ಗೆಟಪ್​ ಎಲ್ಲರ ಗಮನ ಸೆಳೆಯಿತು.

ಕೃಷಿ ಕಾಯ್ದೆಗಳನ್ನ ವಿರೋಧಿಸಿ ಕನ್ನಡ ಸಂಘಟನೆಗಳೂ ಸಹ ಪ್ರತಿಭಟನೆ ನಡೆಸಿದರು. ವಾಟಾಳ್ ಜೊತೆ ಸಾ.ರಾ.ಗೋವಿಂದು ಮತ್ತು ಇತರ ಹಲವು ಕನ್ನಡ ಪರ ಸಂಘಟನೆಗಳ ನಾಯಕರು ಭಾಗಿಯಾದರು.

‘ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ರಾಜ್ಯದ ಆಸ್ತಿ; ರಾಜಧಾನಿಯಲ್ಲಿ ಬೆಂಜ್​, ದೊಡ್ಡ ಕಾರುಗಳೇ ಓಡಾಡಬೇಕಾ? ’

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?