AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!

ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
ಲುಂಗಿ, ಪೇಟ ಗೆಟಪ್​ನಲ್ಲಿ ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
KUSHAL V
|

Updated on: Jan 26, 2021 | 6:09 PM

Share

ಬೆಂಗಳೂರು: ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಧರಣಿಗೆ ಮುಂದಾದ ವಾಟಾಳ್​ ನಾಗರಾಜ್‌ ನೇಗಿಲು ಹಿಡಿದು ಉಳುಮೆ ಮಾಡುವ ಮುಖಾಂತರ ಪ್ರತಿಭಟನೆ ನಡೆಸಿದರು. ಈ ವೇಳೆ, ಲುಂಗಿ ಮತ್ತು ಪೇಟ ಧರಿಸಿದ್ದ ವಾಟಾಳ್​ ಅವರ ವಿಭಿನ್ನ ಗೆಟಪ್​ ಎಲ್ಲರ ಗಮನ ಸೆಳೆಯಿತು.

ಕೃಷಿ ಕಾಯ್ದೆಗಳನ್ನ ವಿರೋಧಿಸಿ ಕನ್ನಡ ಸಂಘಟನೆಗಳೂ ಸಹ ಪ್ರತಿಭಟನೆ ನಡೆಸಿದರು. ವಾಟಾಳ್ ಜೊತೆ ಸಾ.ರಾ.ಗೋವಿಂದು ಮತ್ತು ಇತರ ಹಲವು ಕನ್ನಡ ಪರ ಸಂಘಟನೆಗಳ ನಾಯಕರು ಭಾಗಿಯಾದರು.

‘ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ರಾಜ್ಯದ ಆಸ್ತಿ; ರಾಜಧಾನಿಯಲ್ಲಿ ಬೆಂಜ್​, ದೊಡ್ಡ ಕಾರುಗಳೇ ಓಡಾಡಬೇಕಾ? ’

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್