AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!

ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
ಲುಂಗಿ, ಪೇಟ ಗೆಟಪ್​ನಲ್ಲಿ ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
KUSHAL V
|

Updated on: Jan 26, 2021 | 6:09 PM

Share

ಬೆಂಗಳೂರು: ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಧರಣಿಗೆ ಮುಂದಾದ ವಾಟಾಳ್​ ನಾಗರಾಜ್‌ ನೇಗಿಲು ಹಿಡಿದು ಉಳುಮೆ ಮಾಡುವ ಮುಖಾಂತರ ಪ್ರತಿಭಟನೆ ನಡೆಸಿದರು. ಈ ವೇಳೆ, ಲುಂಗಿ ಮತ್ತು ಪೇಟ ಧರಿಸಿದ್ದ ವಾಟಾಳ್​ ಅವರ ವಿಭಿನ್ನ ಗೆಟಪ್​ ಎಲ್ಲರ ಗಮನ ಸೆಳೆಯಿತು.

ಕೃಷಿ ಕಾಯ್ದೆಗಳನ್ನ ವಿರೋಧಿಸಿ ಕನ್ನಡ ಸಂಘಟನೆಗಳೂ ಸಹ ಪ್ರತಿಭಟನೆ ನಡೆಸಿದರು. ವಾಟಾಳ್ ಜೊತೆ ಸಾ.ರಾ.ಗೋವಿಂದು ಮತ್ತು ಇತರ ಹಲವು ಕನ್ನಡ ಪರ ಸಂಘಟನೆಗಳ ನಾಯಕರು ಭಾಗಿಯಾದರು.

‘ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ರಾಜ್ಯದ ಆಸ್ತಿ; ರಾಜಧಾನಿಯಲ್ಲಿ ಬೆಂಜ್​, ದೊಡ್ಡ ಕಾರುಗಳೇ ಓಡಾಡಬೇಕಾ? ’

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ