AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!

ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
ಲುಂಗಿ, ಪೇಟ ಗೆಟಪ್​ನಲ್ಲಿ ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!
KUSHAL V
|

Updated on: Jan 26, 2021 | 6:09 PM

Share

ಬೆಂಗಳೂರು: ಪ್ರತಿ ಬಾರಿಯೂ ತಮ್ಮ ವಿಭಿನ್ನ ಸ್ಟೈಲ್​ನಲ್ಲಿ ಪ್ರತಿಭಟನೆ ನಡೆಸುವ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್‌ ಇಂದು ಸಹ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಕೊಂಚ ಡಿಫರೆಂಟ್​ ಆಗಿಯೇ ಹೋರಾಟಕ್ಕೆ ಮುಂದಾದರು.

ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಧರಣಿಗೆ ಮುಂದಾದ ವಾಟಾಳ್​ ನಾಗರಾಜ್‌ ನೇಗಿಲು ಹಿಡಿದು ಉಳುಮೆ ಮಾಡುವ ಮುಖಾಂತರ ಪ್ರತಿಭಟನೆ ನಡೆಸಿದರು. ಈ ವೇಳೆ, ಲುಂಗಿ ಮತ್ತು ಪೇಟ ಧರಿಸಿದ್ದ ವಾಟಾಳ್​ ಅವರ ವಿಭಿನ್ನ ಗೆಟಪ್​ ಎಲ್ಲರ ಗಮನ ಸೆಳೆಯಿತು.

ಕೃಷಿ ಕಾಯ್ದೆಗಳನ್ನ ವಿರೋಧಿಸಿ ಕನ್ನಡ ಸಂಘಟನೆಗಳೂ ಸಹ ಪ್ರತಿಭಟನೆ ನಡೆಸಿದರು. ವಾಟಾಳ್ ಜೊತೆ ಸಾ.ರಾ.ಗೋವಿಂದು ಮತ್ತು ಇತರ ಹಲವು ಕನ್ನಡ ಪರ ಸಂಘಟನೆಗಳ ನಾಯಕರು ಭಾಗಿಯಾದರು.

‘ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ರಾಜ್ಯದ ಆಸ್ತಿ; ರಾಜಧಾನಿಯಲ್ಲಿ ಬೆಂಜ್​, ದೊಡ್ಡ ಕಾರುಗಳೇ ಓಡಾಡಬೇಕಾ? ’

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?