AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಒಳಪಂಗಡಗಳಿಗೆ ಇಂಥದ್ದೇ ಮೀಸಲಾತಿ ಕೊಡಿ ಎಂದು ಕೇಳಲ್ಲ, ಆದ್ರೆ ಮೀಸಲಾತಿ ಕೊಡಬೇಕು- ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ

ವೀರಶೈವ ಲಿಂಗಾಯತ ಒಳಪಂಗಡದಲ್ಲಿ ಜನ ಹಿಂದುಳಿದಿದ್ದಾರೆ. ಸಿಎಂ ಬಳಿ ಒಳಪಂಗಡಗಳ ಎಲ್ಲರಿಗೂ ಮೀಸಲಾತಿ ಕೇಳ್ತಿದ್ದೇವೆ. ಆದರೆ, ಇದೇ ಮೀಸಲಾತಿ ಕೊಡಿ ಎಂದು ಕೇಳ್ತಿಲ್ಲ ಎಂದು ಹೇಳಿದರು. Veerashaiva Lingayat Reservation Quota

ವೀರಶೈವ ಲಿಂಗಾಯತ ಒಳಪಂಗಡಗಳಿಗೆ ಇಂಥದ್ದೇ ಮೀಸಲಾತಿ ಕೊಡಿ ಎಂದು ಕೇಳಲ್ಲ, ಆದ್ರೆ  ಮೀಸಲಾತಿ ಕೊಡಬೇಕು- ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ
ಸ್ವಾಮೀಜಿಗಳಿಂದ ಸಿಎಂ BSYಗೆ ಮನವಿ ಪತ್ರ ಸಲ್ಲಿಕೆ
KUSHAL V
| Edited By: ಸಾಧು ಶ್ರೀನಾಥ್​|

Updated on: Feb 09, 2021 | 6:02 PM

Share

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಸ್ವಾಮೀಜಿಗಳ ನಿಯೋಗವೊಂದು  ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪಗೆ ಮನವಿ ಮಾಡಿದರು.  ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಯನ್ನು ಸುಮಾರು 40ಕ್ಕೂ ಹೆಚ್ಚು ಶ್ರೀಗಳು ಭೇಟಿಯಾಗಿ ಮನವಿ ಸಲ್ಲಿಸಿದರು. ವೀರಶೈವ ಲಿಂಗಾಯತ ಸಮುದಾಯದಲ್ಲಿ 106 ಒಳಪಂಗಡಗಳಿವೆ. 32 ಒಳಪಂಗಡಗಳು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿವೆ. ಉಳಿದ 74 ಒಳಪಂಗಡಗಳನ್ನು ಮೀಸಲಾತಿಗೆ ಸೇರಿಸಬೇಕೆಂದು ಮನವಿ ಮಾಡಿದರು. ಜೊತೆಗೆ, ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಲು ಮನವಿ ಸಹ ಮಾಡಿದರು. (Veerashaiva Lingayat Reservation Quota)

ಇನ್ನು, ಸಿಎಂ ಭೇಟಿ ಬಳಿಕ ಮಾತನಾಡಿದು ಸಾರಂಗದೇವ ಶಿವಾಚಾರ್ಯಶ್ರೀಗಳು ವೀರಶೈವ ಲಿಂಗಾಯತ ಒಳಪಂಗಡದಲ್ಲಿ ಜನ ಹಿಂದುಳಿದಿದ್ದಾರೆ. ಸಿಎಂ ಬಳಿ ಒಳಪಂಗಡಗಳ ಎಲ್ಲರಿಗೂ ಮೀಸಲಾತಿ ಕೇಳ್ತಿದ್ದೇವೆ. ಆದರೆ, ಇದೇ ಮೀಸಲಾತಿ ಕೊಡಿ ಎಂದು ಕೇಳ್ತಿಲ್ಲ ಎಂದು ಹೇಳಿದರು.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಿ. ಪಂಚಮಸಾಲಿ ಲಿಂಗಾಯತರಿಗೆ 2A ಮೀಸಲಾತಿಗೆ ವಿರೋಧವಿಲ್ಲ. ನಮ್ಮದು ನಿಗದಿತ ಡಿಮ್ಯಾಂಡ್ ಇಲ್ಲ ಎಂದ ಶಿವಾಚಾರ್ಯ ಶ್ರೀಗಳು ಹೇಳಿದರು. ಈ ನಡುವೆ, ಮೀಸಲಾತಿ ವಿಚಾರವಾಗಿ ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಯಡಿಯೂರಪ್ಪ ಭೇಟಿ ಬಳಿಕ ಸಾರಂಗದೇವ ಶಿವಾಚಾರ್ಯಶ್ರೀಗಳ ಹೇಳಿದರು.

BDA ಅಧ್ಯಕ್ಷ – ಆಯುಕ್ತ ಮಧ್ಯೆ ಟಾಕ್​ ವಾರ್! ರೈತರ ಸಣ್ಣ ಸೈಟ್ ವಿರುದ್ಧ ‘ಸುಪ್ರೀಂ’ಗೆ ಹೋಗ್ತಾರೆ, ಆದ್ರೆ 500 ಕೋಟಿ ರೂ ಜಾಗದ ಬಗ್ಗೆ ಯಾಕೆ ಹೋಗಿಲ್ಲ?

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ