AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ.. ವೀರಶೈವ ಮಹಾಸಭಾದಿಂದ ಧರಣಿ, ಆಕ್ರೋಶ

ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ನಿಲ್ಲಿಸಲು ಆಗ್ರಹಿಸಿ ಹರಳಕೋಟೆ ಆಂಜನೇಯ ಸ್ವಾಮಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ವೀರಶೈವ ಮಹಾಸಭಾ ಸಮಿತಿ ಸದಸ್ಯರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಘೋಷಣೆ ಕೂಗಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ.. ವೀರಶೈವ ಮಹಾಸಭಾದಿಂದ ಧರಣಿ, ಆಕ್ರೋಶ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Follow us
TV9 Web
| Updated By: ಆಯೇಷಾ ಬಾನು

Updated on:Jul 06, 2021 | 1:46 PM

ಚಾಮರಾಜನಗರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಚಾಮರಾಜನಗರದಲ್ಲಿ ವೀರಶೈವ ಮಹಾಸಭಾದಿಂದ ಧರಣಿ ನಡೆಯುತ್ತಿತ್ತು. ಇದೇ ವೇಳೆ ರಾಮಸಮುದ್ರದ ಹರಳಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯತ್ನಾಳ್ ಭೇಟಿ ನೀಡಿದ್ದರೆ. ಈ ವೇಳೆ ಯತ್ನಾಳ್‌ಗೆ ಪ್ರತಿಭಟನೆ ಬಿಸಿ ತಟ್ಟಿದೆ.

ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ನಿಲ್ಲಿಸಲು ಆಗ್ರಹಿಸಿ ಹರಳಕೋಟೆ ಆಂಜನೇಯ ಸ್ವಾಮಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ವೀರಶೈವ ಮಹಾಸಭಾ ಸಮಿತಿ ಸದಸ್ಯರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಹಾಗೂ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಧರಣಿನಿರತರು ಕೂಗಿಕೊಂಡಿದ್ದಾರೆ. ಸದ್ಯ ಪೊಲೀಸ್ ಭದ್ರತೆಯಲ್ಲಿ ಪ್ರವಾಸಿಮಂದಿರಕ್ಕೆ ಯತ್ನಾಳ್ ತೆರಳಿದರು.

ಇನ್ನು ಈ ಬಗ್ಗೆ ಮಾತನಾಡಿದ ಯತ್ನಾಳ್‌, ಇದು ವ್ಯವಸ್ಥಿತ ಪಿತೂರಿ. ಇದರ ಹಿಂದೆ ಯಾರಿದ್ದಾರೆ ಗೊತ್ತಿದೆ. ನಾನೂ 30 ವರ್ಷಗಳಿಂದ ಹೋರಾಟ ಮಾಡಿ ಬಂದಿದ್ದೇನೆ. ಪ್ರತಿಭಟನೆ ನಡೆಸಲಿ, ನಾನು ಇದಕ್ಕೆಲ್ಲ ಹೆದರುವುದಿಲ್ಲ ಎಂದರು.

ಇದನ್ನೂ ಓದಿ: 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ, ಒಂದು ತಿಂಗಳಲ್ಲಿ ಹಾಳು; ಹಾವೇರಿ ಗ್ರಾಮಸ್ಥರಿಂದ ಆಕ್ರೋಶ

Published On - 1:43 pm, Tue, 6 July 21

ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ