AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ.. ವೀರಶೈವ ಮಹಾಸಭಾದಿಂದ ಧರಣಿ, ಆಕ್ರೋಶ

ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ನಿಲ್ಲಿಸಲು ಆಗ್ರಹಿಸಿ ಹರಳಕೋಟೆ ಆಂಜನೇಯ ಸ್ವಾಮಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ವೀರಶೈವ ಮಹಾಸಭಾ ಸಮಿತಿ ಸದಸ್ಯರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಘೋಷಣೆ ಕೂಗಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ.. ವೀರಶೈವ ಮಹಾಸಭಾದಿಂದ ಧರಣಿ, ಆಕ್ರೋಶ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on:Jul 06, 2021 | 1:46 PM

Share

ಚಾಮರಾಜನಗರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಚಾಮರಾಜನಗರದಲ್ಲಿ ವೀರಶೈವ ಮಹಾಸಭಾದಿಂದ ಧರಣಿ ನಡೆಯುತ್ತಿತ್ತು. ಇದೇ ವೇಳೆ ರಾಮಸಮುದ್ರದ ಹರಳಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯತ್ನಾಳ್ ಭೇಟಿ ನೀಡಿದ್ದರೆ. ಈ ವೇಳೆ ಯತ್ನಾಳ್‌ಗೆ ಪ್ರತಿಭಟನೆ ಬಿಸಿ ತಟ್ಟಿದೆ.

ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ನಿಲ್ಲಿಸಲು ಆಗ್ರಹಿಸಿ ಹರಳಕೋಟೆ ಆಂಜನೇಯ ಸ್ವಾಮಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ವೀರಶೈವ ಮಹಾಸಭಾ ಸಮಿತಿ ಸದಸ್ಯರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಹಾಗೂ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಧರಣಿನಿರತರು ಕೂಗಿಕೊಂಡಿದ್ದಾರೆ. ಸದ್ಯ ಪೊಲೀಸ್ ಭದ್ರತೆಯಲ್ಲಿ ಪ್ರವಾಸಿಮಂದಿರಕ್ಕೆ ಯತ್ನಾಳ್ ತೆರಳಿದರು.

ಇನ್ನು ಈ ಬಗ್ಗೆ ಮಾತನಾಡಿದ ಯತ್ನಾಳ್‌, ಇದು ವ್ಯವಸ್ಥಿತ ಪಿತೂರಿ. ಇದರ ಹಿಂದೆ ಯಾರಿದ್ದಾರೆ ಗೊತ್ತಿದೆ. ನಾನೂ 30 ವರ್ಷಗಳಿಂದ ಹೋರಾಟ ಮಾಡಿ ಬಂದಿದ್ದೇನೆ. ಪ್ರತಿಭಟನೆ ನಡೆಸಲಿ, ನಾನು ಇದಕ್ಕೆಲ್ಲ ಹೆದರುವುದಿಲ್ಲ ಎಂದರು.

ಇದನ್ನೂ ಓದಿ: 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ, ಒಂದು ತಿಂಗಳಲ್ಲಿ ಹಾಳು; ಹಾವೇರಿ ಗ್ರಾಮಸ್ಥರಿಂದ ಆಕ್ರೋಶ

Published On - 1:43 pm, Tue, 6 July 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು