AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ.. ವೀರಶೈವ ಮಹಾಸಭಾದಿಂದ ಧರಣಿ, ಆಕ್ರೋಶ

ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ನಿಲ್ಲಿಸಲು ಆಗ್ರಹಿಸಿ ಹರಳಕೋಟೆ ಆಂಜನೇಯ ಸ್ವಾಮಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ವೀರಶೈವ ಮಹಾಸಭಾ ಸಮಿತಿ ಸದಸ್ಯರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಘೋಷಣೆ ಕೂಗಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ.. ವೀರಶೈವ ಮಹಾಸಭಾದಿಂದ ಧರಣಿ, ಆಕ್ರೋಶ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: ಆಯೇಷಾ ಬಾನು|

Updated on:Jul 06, 2021 | 1:46 PM

Share

ಚಾಮರಾಜನಗರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಚಾಮರಾಜನಗರದಲ್ಲಿ ವೀರಶೈವ ಮಹಾಸಭಾದಿಂದ ಧರಣಿ ನಡೆಯುತ್ತಿತ್ತು. ಇದೇ ವೇಳೆ ರಾಮಸಮುದ್ರದ ಹರಳಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯತ್ನಾಳ್ ಭೇಟಿ ನೀಡಿದ್ದರೆ. ಈ ವೇಳೆ ಯತ್ನಾಳ್‌ಗೆ ಪ್ರತಿಭಟನೆ ಬಿಸಿ ತಟ್ಟಿದೆ.

ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ನಿಲ್ಲಿಸಲು ಆಗ್ರಹಿಸಿ ಹರಳಕೋಟೆ ಆಂಜನೇಯ ಸ್ವಾಮಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ವೀರಶೈವ ಮಹಾಸಭಾ ಸಮಿತಿ ಸದಸ್ಯರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಹಾಗೂ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಧರಣಿನಿರತರು ಕೂಗಿಕೊಂಡಿದ್ದಾರೆ. ಸದ್ಯ ಪೊಲೀಸ್ ಭದ್ರತೆಯಲ್ಲಿ ಪ್ರವಾಸಿಮಂದಿರಕ್ಕೆ ಯತ್ನಾಳ್ ತೆರಳಿದರು.

ಇನ್ನು ಈ ಬಗ್ಗೆ ಮಾತನಾಡಿದ ಯತ್ನಾಳ್‌, ಇದು ವ್ಯವಸ್ಥಿತ ಪಿತೂರಿ. ಇದರ ಹಿಂದೆ ಯಾರಿದ್ದಾರೆ ಗೊತ್ತಿದೆ. ನಾನೂ 30 ವರ್ಷಗಳಿಂದ ಹೋರಾಟ ಮಾಡಿ ಬಂದಿದ್ದೇನೆ. ಪ್ರತಿಭಟನೆ ನಡೆಸಲಿ, ನಾನು ಇದಕ್ಕೆಲ್ಲ ಹೆದರುವುದಿಲ್ಲ ಎಂದರು.

ಇದನ್ನೂ ಓದಿ: 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ, ಒಂದು ತಿಂಗಳಲ್ಲಿ ಹಾಳು; ಹಾವೇರಿ ಗ್ರಾಮಸ್ಥರಿಂದ ಆಕ್ರೋಶ

Published On - 1:43 pm, Tue, 6 July 21

Follow Us
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ