AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast ಕಲ್ಲು ಗಣಿಗಾರಿಕೆಗೆಂದು.. ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್​​ ಸ್ಫೋಟ

ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್​ ಸ್ಫೋಟಗೊಂಡಿರುವ ಘಟನೆ ಜಿಲ್ಲೆಯ ಅಬ್ಬಲಗೇರಿ ಬಳಿ ನಡೆದಿದೆ.

Shivamogga Blast ಕಲ್ಲು ಗಣಿಗಾರಿಕೆಗೆಂದು.. ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್​​ ಸ್ಫೋಟ
ಕಲ್ಲು ಗಣಿಗಾರಿಕೆಗೆಂದು ಲಾರಿನಲ್ಲಿ ಸಾಗಿಸುತ್ತಿದ್ದ ಡೈನಮೈಟ್​​ ಸ್ಫೋಟ
KUSHAL V
| Updated By: ಸಾಧು ಶ್ರೀನಾಥ್​|

Updated on:Jan 22, 2021 | 10:14 AM

Share

ಶಿವಮೊಗ್ಗ: ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್​ ಸ್ಫೋಟಗೊಂಡಿರುವ ಘಟನೆ ಜಿಲ್ಲೆಯ ಅಬ್ಬಲಗೇರಿ ಬಳಿ ನಡೆದಿದೆ.

ಸ್ಫೋಟದಿಂದ ಲಾರಿಯಲ್ಲಿದ್ದವರು ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ವಾಹನದಲ್ಲಿ ಡೈನಮೈಟ್ ಸಾಗಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಇನ್ನು, ಈ ಕುರಿತು, ಶಿವಮೊಗ್ಗದ ರೈಲ್ವೆ ಕ್ರಷರ್​ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ರೈಲ್ವೆ ಕ್ರಷರ್​ನಲ್ಲಿ ಸ್ಫೋಟದಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಟಿವಿ9ಗೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್​ ನಾಯಕ್ ಪ್ರತಿಕ್ರಿಯಿಸಿದ್ದಾರೆ.

ಶಬ್ದ ನಮ್ಮ ಮನೆಯಲ್ಲೇ ಬಿದ್ದಂಗೆ ಆಯ್ತು. ನಮ್ಮ ಕಾರ್ಯಕರ್ತರು ಕೂಡಲೇ ನಮಗೆ ತಿಳಿಸಿದರು. ಕಲ್ಲು ಗಣಿಗಾರಿಕೆಗೆ ಬಳಸುವ ವಸ್ತುಗಳು ಸ್ಫೋಟಗೊಂಡಿದೆ. ಘಟನಾ ಸ್ಥಳಕ್ಕೆ ತೆರಳುವುದಕ್ಕೂ ಆಗುತ್ತಿಲ್ಲ. ಬಹಳ ದೊಡ್ಡ ಮಟ್ಟದ ದುರಂತ ನಡೆದಿರುವುದು ಗೊತ್ತಾಗಿದೆ. ಹುಣಸೂರು ಬಳಿ ಘಟನೆ ನಡೆದಿದೆ ಎಂದು ಶಾಸಕ ಅಶೋಕ್ ಹೇಳಿದರು. ಜೊತೆಗೆ, ಘಟನೆಯಲ್ಲಿ ಆರು ಜನರು ಮೃತಪಟ್ಟಿದ್ದಾರೆ ಎಂದು ಸಹ ಹೇಳಿದರು.

ಸ್ಫೋಟದ ತೀವ್ರತೆಗೆ ವಾಹನ ಸಂಪೂರ್ಣವಾಗಿ ಛಿದ್ರಛಿದ್ರವಾಗಿದೆ. ಸುಮಾರು 6 ಜನರು ಮೃತಪಟ್ಟಿರುವ ಸಾಧ್ಯತೆ ಇದೆ. ಅಲ್ಲಿ ಬಹಳಷ್ಟು ಅನಾಹುತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತೆರಳುವುದಕ್ಕೂ ಆಗುತ್ತಿಲ್ಲ. ದಟ್ಟ ಹೊಗೆ ಆವರಿಸಿ ಅಲ್ಲಿಗೆ ತೆರಳುವುದಕ್ಕೂ ಆಗುತ್ತಿಲ್ಲ. ಅಧಿಕಾರಿಗಳು ಅಲ್ಲಿಗೆ ತೆರಳಲು ಸಿದ್ಧತೆ ಮಾಡಿಕೊಳ್ತಿದ್ದಾರೆ. ಬಹಳ ದೊಡ್ಡ ಮಟ್ಟದ ದುರಂತ ನಡೆದಿರುವುದು ಗೊತ್ತಾಗಿದೆ ಎಂದು ಶಾಸಕ ಅಶೋಕ್​ ಹೇಳಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ ಅನುಭವ: ಜನರಲ್ಲಿ ಮೂಡಿದ ಆತಂಕ

Published On - 11:55 pm, Thu, 21 January 21

ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್