AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ

ಬೆಂಗಳೂರು: ನಗರದ ವಾಹನ ಪ್ರಿಯರಿಗೆ ಸಾರಿಗೆ ಇಲಾಖೆ ಶಾಕಿಂಗ್ ಸುದ್ದಿಯನ್ನ ನೀಡಿದೆ. ಹೊಸ ವಾಹನ ಖರೀದಿಸಬೇಕಾದ್ರೆ ಪಾರ್ಕಿಂಗ್ ಜಾಗ ಕಡ್ಡಾಯ. ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ನೋಂದಣಿ ಮಾಡಲಾಗುತ್ತೆ. ಇಲ್ಲದಿದ್ರೆ ಹೊಸ ವಾಹನ ನೋಂದಣಿಗೆ ಅನುಮತಿ ಸಿಗುವುದಿಲ್ಲ ಎಂದು ಟಿವಿ9ಗೆ ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ನಿಯಮ ರೂಪಿಸಲಾಗಿದೆ. ಪಾರ್ಕಿಂಗ್​ಗೆ ಜಾಗ ಇಲ್ದೆ ಹೋದ್ರು ಜನ ವಾಹನ ಖರೀದಿಸುತ್ತಿದ್ದಾರೆ. ಫುಟ್ […]

ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Dec 12, 2019 | 2:24 PM

Share

ಬೆಂಗಳೂರು: ನಗರದ ವಾಹನ ಪ್ರಿಯರಿಗೆ ಸಾರಿಗೆ ಇಲಾಖೆ ಶಾಕಿಂಗ್ ಸುದ್ದಿಯನ್ನ ನೀಡಿದೆ. ಹೊಸ ವಾಹನ ಖರೀದಿಸಬೇಕಾದ್ರೆ ಪಾರ್ಕಿಂಗ್ ಜಾಗ ಕಡ್ಡಾಯ. ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ನೋಂದಣಿ ಮಾಡಲಾಗುತ್ತೆ. ಇಲ್ಲದಿದ್ರೆ ಹೊಸ ವಾಹನ ನೋಂದಣಿಗೆ ಅನುಮತಿ ಸಿಗುವುದಿಲ್ಲ ಎಂದು ಟಿವಿ9ಗೆ ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ನಿಯಮ ರೂಪಿಸಲಾಗಿದೆ. ಪಾರ್ಕಿಂಗ್​ಗೆ ಜಾಗ ಇಲ್ದೆ ಹೋದ್ರು ಜನ ವಾಹನ ಖರೀದಿಸುತ್ತಿದ್ದಾರೆ. ಫುಟ್ ಪಾತ್, ಕಂಡವರ ಮನೆ ಮುಂದೆ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ.

ಇದರಿಂದ ಕಿರಿಕಿರಿ ಉಂಟಾಗುತ್ತಿದೆ ಹೀಗಾಗಿ ಹೊಸ ವಾಹನ ಖರೀದಿ ಮಾಡುವ ಮಾಲೀಕರು ಪಾರ್ಕಿಂಗ್ ಗೆ ಜಾಗ ಇದೇಯಾ ಇಲ್ಲವಾ ಎನ್ನುವುದರ ಬಗ್ಗೆ ಬಿಬಿಎಂಪಿಯಿಂದ ಎನ್ಓಸಿ ಕಡ್ಡಾಯವಾಗಿ ಪಡೆಯಬೇಕು. ಬಿಬಿಎಂಪಿ ಎನ್‌ಒಸಿ ನೀಡದಿದ್ರೆ ಕಾರು ನೋಂದಣಿ ಮಾಡಲ್ಲ ಎಂದು ಸಾರಿಗೆ ಇಲಾಖೆ ಆಯುಕ್ತ ಸ್ಪಷ್ಟಪಡಿಸಿದ್ದಾರೆ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ