AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ

ಬೆಂಗಳೂರು: ನಗರದ ವಾಹನ ಪ್ರಿಯರಿಗೆ ಸಾರಿಗೆ ಇಲಾಖೆ ಶಾಕಿಂಗ್ ಸುದ್ದಿಯನ್ನ ನೀಡಿದೆ. ಹೊಸ ವಾಹನ ಖರೀದಿಸಬೇಕಾದ್ರೆ ಪಾರ್ಕಿಂಗ್ ಜಾಗ ಕಡ್ಡಾಯ. ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ನೋಂದಣಿ ಮಾಡಲಾಗುತ್ತೆ. ಇಲ್ಲದಿದ್ರೆ ಹೊಸ ವಾಹನ ನೋಂದಣಿಗೆ ಅನುಮತಿ ಸಿಗುವುದಿಲ್ಲ ಎಂದು ಟಿವಿ9ಗೆ ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ನಿಯಮ ರೂಪಿಸಲಾಗಿದೆ. ಪಾರ್ಕಿಂಗ್​ಗೆ ಜಾಗ ಇಲ್ದೆ ಹೋದ್ರು ಜನ ವಾಹನ ಖರೀದಿಸುತ್ತಿದ್ದಾರೆ. ಫುಟ್ […]

ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 12, 2019 | 2:24 PM

Share

ಬೆಂಗಳೂರು: ನಗರದ ವಾಹನ ಪ್ರಿಯರಿಗೆ ಸಾರಿಗೆ ಇಲಾಖೆ ಶಾಕಿಂಗ್ ಸುದ್ದಿಯನ್ನ ನೀಡಿದೆ. ಹೊಸ ವಾಹನ ಖರೀದಿಸಬೇಕಾದ್ರೆ ಪಾರ್ಕಿಂಗ್ ಜಾಗ ಕಡ್ಡಾಯ. ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ನೋಂದಣಿ ಮಾಡಲಾಗುತ್ತೆ. ಇಲ್ಲದಿದ್ರೆ ಹೊಸ ವಾಹನ ನೋಂದಣಿಗೆ ಅನುಮತಿ ಸಿಗುವುದಿಲ್ಲ ಎಂದು ಟಿವಿ9ಗೆ ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ನಿಯಮ ರೂಪಿಸಲಾಗಿದೆ. ಪಾರ್ಕಿಂಗ್​ಗೆ ಜಾಗ ಇಲ್ದೆ ಹೋದ್ರು ಜನ ವಾಹನ ಖರೀದಿಸುತ್ತಿದ್ದಾರೆ. ಫುಟ್ ಪಾತ್, ಕಂಡವರ ಮನೆ ಮುಂದೆ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ.

ಇದರಿಂದ ಕಿರಿಕಿರಿ ಉಂಟಾಗುತ್ತಿದೆ ಹೀಗಾಗಿ ಹೊಸ ವಾಹನ ಖರೀದಿ ಮಾಡುವ ಮಾಲೀಕರು ಪಾರ್ಕಿಂಗ್ ಗೆ ಜಾಗ ಇದೇಯಾ ಇಲ್ಲವಾ ಎನ್ನುವುದರ ಬಗ್ಗೆ ಬಿಬಿಎಂಪಿಯಿಂದ ಎನ್ಓಸಿ ಕಡ್ಡಾಯವಾಗಿ ಪಡೆಯಬೇಕು. ಬಿಬಿಎಂಪಿ ಎನ್‌ಒಸಿ ನೀಡದಿದ್ರೆ ಕಾರು ನೋಂದಣಿ ಮಾಡಲ್ಲ ಎಂದು ಸಾರಿಗೆ ಇಲಾಖೆ ಆಯುಕ್ತ ಸ್ಪಷ್ಟಪಡಿಸಿದ್ದಾರೆ.

Follow Us
ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?
ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್!
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ