AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ

ಬೆಂಗಳೂರು: ನಗರದ ವಾಹನ ಪ್ರಿಯರಿಗೆ ಸಾರಿಗೆ ಇಲಾಖೆ ಶಾಕಿಂಗ್ ಸುದ್ದಿಯನ್ನ ನೀಡಿದೆ. ಹೊಸ ವಾಹನ ಖರೀದಿಸಬೇಕಾದ್ರೆ ಪಾರ್ಕಿಂಗ್ ಜಾಗ ಕಡ್ಡಾಯ. ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ನೋಂದಣಿ ಮಾಡಲಾಗುತ್ತೆ. ಇಲ್ಲದಿದ್ರೆ ಹೊಸ ವಾಹನ ನೋಂದಣಿಗೆ ಅನುಮತಿ ಸಿಗುವುದಿಲ್ಲ ಎಂದು ಟಿವಿ9ಗೆ ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ನಿಯಮ ರೂಪಿಸಲಾಗಿದೆ. ಪಾರ್ಕಿಂಗ್​ಗೆ ಜಾಗ ಇಲ್ದೆ ಹೋದ್ರು ಜನ ವಾಹನ ಖರೀದಿಸುತ್ತಿದ್ದಾರೆ. ಫುಟ್ […]

ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Dec 12, 2019 | 2:24 PM

Share

ಬೆಂಗಳೂರು: ನಗರದ ವಾಹನ ಪ್ರಿಯರಿಗೆ ಸಾರಿಗೆ ಇಲಾಖೆ ಶಾಕಿಂಗ್ ಸುದ್ದಿಯನ್ನ ನೀಡಿದೆ. ಹೊಸ ವಾಹನ ಖರೀದಿಸಬೇಕಾದ್ರೆ ಪಾರ್ಕಿಂಗ್ ಜಾಗ ಕಡ್ಡಾಯ. ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ನೋಂದಣಿ ಮಾಡಲಾಗುತ್ತೆ. ಇಲ್ಲದಿದ್ರೆ ಹೊಸ ವಾಹನ ನೋಂದಣಿಗೆ ಅನುಮತಿ ಸಿಗುವುದಿಲ್ಲ ಎಂದು ಟಿವಿ9ಗೆ ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ನಿಯಮ ರೂಪಿಸಲಾಗಿದೆ. ಪಾರ್ಕಿಂಗ್​ಗೆ ಜಾಗ ಇಲ್ದೆ ಹೋದ್ರು ಜನ ವಾಹನ ಖರೀದಿಸುತ್ತಿದ್ದಾರೆ. ಫುಟ್ ಪಾತ್, ಕಂಡವರ ಮನೆ ಮುಂದೆ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ.

ಇದರಿಂದ ಕಿರಿಕಿರಿ ಉಂಟಾಗುತ್ತಿದೆ ಹೀಗಾಗಿ ಹೊಸ ವಾಹನ ಖರೀದಿ ಮಾಡುವ ಮಾಲೀಕರು ಪಾರ್ಕಿಂಗ್ ಗೆ ಜಾಗ ಇದೇಯಾ ಇಲ್ಲವಾ ಎನ್ನುವುದರ ಬಗ್ಗೆ ಬಿಬಿಎಂಪಿಯಿಂದ ಎನ್ಓಸಿ ಕಡ್ಡಾಯವಾಗಿ ಪಡೆಯಬೇಕು. ಬಿಬಿಎಂಪಿ ಎನ್‌ಒಸಿ ನೀಡದಿದ್ರೆ ಕಾರು ನೋಂದಣಿ ಮಾಡಲ್ಲ ಎಂದು ಸಾರಿಗೆ ಇಲಾಖೆ ಆಯುಕ್ತ ಸ್ಪಷ್ಟಪಡಿಸಿದ್ದಾರೆ.

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು