AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ

ಬೆಂಗಳೂರು: ನಗರದ ವಾಹನ ಪ್ರಿಯರಿಗೆ ಸಾರಿಗೆ ಇಲಾಖೆ ಶಾಕಿಂಗ್ ಸುದ್ದಿಯನ್ನ ನೀಡಿದೆ. ಹೊಸ ವಾಹನ ಖರೀದಿಸಬೇಕಾದ್ರೆ ಪಾರ್ಕಿಂಗ್ ಜಾಗ ಕಡ್ಡಾಯ. ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ನೋಂದಣಿ ಮಾಡಲಾಗುತ್ತೆ. ಇಲ್ಲದಿದ್ರೆ ಹೊಸ ವಾಹನ ನೋಂದಣಿಗೆ ಅನುಮತಿ ಸಿಗುವುದಿಲ್ಲ ಎಂದು ಟಿವಿ9ಗೆ ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ನಿಯಮ ರೂಪಿಸಲಾಗಿದೆ. ಪಾರ್ಕಿಂಗ್​ಗೆ ಜಾಗ ಇಲ್ದೆ ಹೋದ್ರು ಜನ ವಾಹನ ಖರೀದಿಸುತ್ತಿದ್ದಾರೆ. ಫುಟ್ […]

ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ಹೊಸ ವಾಹನ ನೋಂದಣಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Dec 12, 2019 | 2:24 PM

Share

ಬೆಂಗಳೂರು: ನಗರದ ವಾಹನ ಪ್ರಿಯರಿಗೆ ಸಾರಿಗೆ ಇಲಾಖೆ ಶಾಕಿಂಗ್ ಸುದ್ದಿಯನ್ನ ನೀಡಿದೆ. ಹೊಸ ವಾಹನ ಖರೀದಿಸಬೇಕಾದ್ರೆ ಪಾರ್ಕಿಂಗ್ ಜಾಗ ಕಡ್ಡಾಯ. ಪಾರ್ಕಿಂಗ್ ಸ್ಥಳದ ಬಗ್ಗೆ ಪುರಾವೆ ನೀಡಿದ್ರೆ ಮಾತ್ರ ನೋಂದಣಿ ಮಾಡಲಾಗುತ್ತೆ. ಇಲ್ಲದಿದ್ರೆ ಹೊಸ ವಾಹನ ನೋಂದಣಿಗೆ ಅನುಮತಿ ಸಿಗುವುದಿಲ್ಲ ಎಂದು ಟಿವಿ9ಗೆ ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ನಿಯಮ ರೂಪಿಸಲಾಗಿದೆ. ಪಾರ್ಕಿಂಗ್​ಗೆ ಜಾಗ ಇಲ್ದೆ ಹೋದ್ರು ಜನ ವಾಹನ ಖರೀದಿಸುತ್ತಿದ್ದಾರೆ. ಫುಟ್ ಪಾತ್, ಕಂಡವರ ಮನೆ ಮುಂದೆ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ.

ಇದರಿಂದ ಕಿರಿಕಿರಿ ಉಂಟಾಗುತ್ತಿದೆ ಹೀಗಾಗಿ ಹೊಸ ವಾಹನ ಖರೀದಿ ಮಾಡುವ ಮಾಲೀಕರು ಪಾರ್ಕಿಂಗ್ ಗೆ ಜಾಗ ಇದೇಯಾ ಇಲ್ಲವಾ ಎನ್ನುವುದರ ಬಗ್ಗೆ ಬಿಬಿಎಂಪಿಯಿಂದ ಎನ್ಓಸಿ ಕಡ್ಡಾಯವಾಗಿ ಪಡೆಯಬೇಕು. ಬಿಬಿಎಂಪಿ ಎನ್‌ಒಸಿ ನೀಡದಿದ್ರೆ ಕಾರು ನೋಂದಣಿ ಮಾಡಲ್ಲ ಎಂದು ಸಾರಿಗೆ ಇಲಾಖೆ ಆಯುಕ್ತ ಸ್ಪಷ್ಟಪಡಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!