AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಿಯಮಬಾಹಿರವಾಗಿ ಸ್ಫೋಟಕ ಸಾಗಿಸುತ್ತಿದ್ದ ವಾಹನ ಜಪ್ತಿ

ಬೆಂಗಳೂರಿನಲ್ಲಿ ನಿಯಮ ಬಾಹಿರವಾಗಿ ಜಿಲೆಟಿನ್ ಹಾಗೂ ಡಿಟೋನೇಟರ್​ಅನ್ನು ಸಾಗಟ ನಡೆಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ನಿಯಮಬಾಹಿರವಾಗಿ ಸ್ಫೋಟಕ ಸಾಗಿಸುತ್ತಿದ್ದ ವಾಹನ ಜಪ್ತಿ
ನಿಯಮ ಬಾಹಿರವಾಗಿ ಜಿಲೆಟಿನ್ ಹಾಗೂ ಡಿಟೋನೇಟರ್ ಸಾಗಟ ನಡೆಸುತ್ತಿದ್ದ ವಾಹನ ವಶ
shruti hegde
|

Updated on:Mar 12, 2021 | 12:40 PM

Share

ನೆಲಮಂಗಲ: ನಿಯಮ ಬಾಹಿರವಾಗಿ ಜಿಲೆಟಿನ್ ಹಾಗೂ ಡಿಟೋನೇಟರ್​ನ್ನು ಸಾಗಟ ನಡೆಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಾಹನ ಸಮೇತ ಒಟ್ಟು 739 ಸ್ಪೋಟಕ ಜಪ್ತಿ ಮಾಡಲಾಗಿದೆ. ಮಾಕೇನಹಳ್ಳಿ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ಪೊಲೀಸರ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.

ದಾಬಸ್ ಪೇಟೆ ಪೋಲಿಸರಿಂದ ಸ್ಪೋಟಕ ತುಂಬಿದ ಬುಲೆರೋ ವಾಹನ ವಶಕ್ಕೆ ಪಡೆಯಲಾಗಿದೆ. ಜಿಲೆಟಿನ್ ಹಾಗೂ ಡಿಟೋನೇಟರ್ ಬೇರ್ಪಡಿಸಿ ಎರಡು ವಾಹನಗಳಲ್ಲಿ ಸಾಗಿಸಬೇಕಿತ್ತು. ವಾಹನವನ್ನ ಅಡ್ಡಗಟ್ಟಿ ಪೊಲೀಸರು ತನಿಖೆ ನಡೆಸಿದಾಗ ನಿಯಮಬಾಹಿರವಾಗಿ ಸ್ಫೋಟಕ ಸಾಗಿಸುತ್ತಿರುವುದು ಕಂಡು ಬಂದಿದೆ.

ಪೊಲೀಸರು ವಾಹನ ಅಡ್ಡಗಟ್ಟುತ್ತಲೇ ವಾಹನ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ತನಿಖೆ ವೇಳೆ ಎಂ.ಎಸ್.ವೆಂಕಟೇಶ್ವರ ಎಂಟರ್​ ಪ್ರೈಸಸ್​​ಗೆ ಸೇರಿದ ಸ್ಪೋಟಕಗಳು ಎಂದು ತಿಳಿದು ಬಂದಿದೆ. ಆಸ್ತಿ, ಪಾಸ್ತಿ ಜೊತೆ ಜೀವಕ್ಕೆ ನಷ್ಟ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ನಿರ್ಜನ ಪ್ರದೇಶದಲ್ಲಿ ವಾಹನ ಇಟ್ಟು ಪೋಲಿಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

bengaluru vehicle

ಇದನ್ನೂ ಓದಿ: ಜಿಲೆಟಿನ್ ಸ್ಪೋಟಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಇದನ್ನೂ ಓದಿ: ಅಂಬಾನಿ ಮನೆ ಮುಂದೆ ಕಾರಿನಲ್ಲಿ ಜಿಲೆಟಿನ್ ಪ್ರಕರಣ; ಶವವಾಗಿ ಪತ್ತೆಯಾದ ಮನಸುಖ್ ಹಿರೇನ್

Published On - 12:35 pm, Fri, 12 March 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ