AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಿಯಮಬಾಹಿರವಾಗಿ ಸ್ಫೋಟಕ ಸಾಗಿಸುತ್ತಿದ್ದ ವಾಹನ ಜಪ್ತಿ

ಬೆಂಗಳೂರಿನಲ್ಲಿ ನಿಯಮ ಬಾಹಿರವಾಗಿ ಜಿಲೆಟಿನ್ ಹಾಗೂ ಡಿಟೋನೇಟರ್​ಅನ್ನು ಸಾಗಟ ನಡೆಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ನಿಯಮಬಾಹಿರವಾಗಿ ಸ್ಫೋಟಕ ಸಾಗಿಸುತ್ತಿದ್ದ ವಾಹನ ಜಪ್ತಿ
ನಿಯಮ ಬಾಹಿರವಾಗಿ ಜಿಲೆಟಿನ್ ಹಾಗೂ ಡಿಟೋನೇಟರ್ ಸಾಗಟ ನಡೆಸುತ್ತಿದ್ದ ವಾಹನ ವಶ
shruti hegde
|

Updated on:Mar 12, 2021 | 12:40 PM

Share

ನೆಲಮಂಗಲ: ನಿಯಮ ಬಾಹಿರವಾಗಿ ಜಿಲೆಟಿನ್ ಹಾಗೂ ಡಿಟೋನೇಟರ್​ನ್ನು ಸಾಗಟ ನಡೆಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಾಹನ ಸಮೇತ ಒಟ್ಟು 739 ಸ್ಪೋಟಕ ಜಪ್ತಿ ಮಾಡಲಾಗಿದೆ. ಮಾಕೇನಹಳ್ಳಿ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ಪೊಲೀಸರ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.

ದಾಬಸ್ ಪೇಟೆ ಪೋಲಿಸರಿಂದ ಸ್ಪೋಟಕ ತುಂಬಿದ ಬುಲೆರೋ ವಾಹನ ವಶಕ್ಕೆ ಪಡೆಯಲಾಗಿದೆ. ಜಿಲೆಟಿನ್ ಹಾಗೂ ಡಿಟೋನೇಟರ್ ಬೇರ್ಪಡಿಸಿ ಎರಡು ವಾಹನಗಳಲ್ಲಿ ಸಾಗಿಸಬೇಕಿತ್ತು. ವಾಹನವನ್ನ ಅಡ್ಡಗಟ್ಟಿ ಪೊಲೀಸರು ತನಿಖೆ ನಡೆಸಿದಾಗ ನಿಯಮಬಾಹಿರವಾಗಿ ಸ್ಫೋಟಕ ಸಾಗಿಸುತ್ತಿರುವುದು ಕಂಡು ಬಂದಿದೆ.

ಪೊಲೀಸರು ವಾಹನ ಅಡ್ಡಗಟ್ಟುತ್ತಲೇ ವಾಹನ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ತನಿಖೆ ವೇಳೆ ಎಂ.ಎಸ್.ವೆಂಕಟೇಶ್ವರ ಎಂಟರ್​ ಪ್ರೈಸಸ್​​ಗೆ ಸೇರಿದ ಸ್ಪೋಟಕಗಳು ಎಂದು ತಿಳಿದು ಬಂದಿದೆ. ಆಸ್ತಿ, ಪಾಸ್ತಿ ಜೊತೆ ಜೀವಕ್ಕೆ ನಷ್ಟ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ನಿರ್ಜನ ಪ್ರದೇಶದಲ್ಲಿ ವಾಹನ ಇಟ್ಟು ಪೋಲಿಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

bengaluru vehicle

ಇದನ್ನೂ ಓದಿ: ಜಿಲೆಟಿನ್ ಸ್ಪೋಟಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಇದನ್ನೂ ಓದಿ: ಅಂಬಾನಿ ಮನೆ ಮುಂದೆ ಕಾರಿನಲ್ಲಿ ಜಿಲೆಟಿನ್ ಪ್ರಕರಣ; ಶವವಾಗಿ ಪತ್ತೆಯಾದ ಮನಸುಖ್ ಹಿರೇನ್

Published On - 12:35 pm, Fri, 12 March 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ