AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನಿಗೆ ಚಿಕಿತ್ಸೆ ನೀಡಿ, ಮಾಹಿತಿ ನೀಡದಿದ್ದಕ್ಕೆ ವೇಣು ಹೆಲ್ತ್ ಕೇರ್ ಸೆಂಟರ್ ಲೈಸೆನ್ಸ್ ರದ್ದು

ಬೆಂಗಳೂರು: ಕೊರೊನಾ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದು, ಸರ್ಕಾರಕ್ಕೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ನಗರದ ವೇಣು ಹೆಲ್ತ್ ಕೇರ್ ಸೆಂಟರ್ ಪರವಾನಗಿ ರದ್ದು ಮಾಡಲಾಗಿದೆ. ಬೆಂಗಳೂರಿನ ಹೊಂಗಸಂದ್ರದಲ್ಲಿರುವ ವೇಣು ಹೆಲ್ತ್ ಕೇರ್​ಗೆ ಏಪ್ರಿಲ್ 18ರಂದು ಉಸಿರಾಟ ಸಮಸ್ಯೆಯಿಂದ 419ನೇ ಸೋಂಕಿತ ವ್ಯಕ್ತಿ ಹೋಗಿದ್ದನು. 419ನೇ ಸೋಂಕಿತನಿಗೆ ಹೆಲ್ತ್‌ ಕೇರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನಿಗೆ ಕೊರೊನಾ ಲಕ್ಷಣಗಳು ಇದ್ದರೂ ಕ್ಲಿನಿಕ್ ಸಿಬ್ಬಂದಿ ಹಾಗೂ ವೈದ್ಯ ಯಾರು ಕೂಡ ಈ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿಲ್ಲ. ಸರ್ಕಾರಕ್ಕೆ ಮಾಹಿತಿ […]

ಸೋಂಕಿತನಿಗೆ ಚಿಕಿತ್ಸೆ ನೀಡಿ, ಮಾಹಿತಿ ನೀಡದಿದ್ದಕ್ಕೆ ವೇಣು ಹೆಲ್ತ್ ಕೇರ್ ಸೆಂಟರ್ ಲೈಸೆನ್ಸ್ ರದ್ದು
Follow us
ಸಾಧು ಶ್ರೀನಾಥ್​
|

Updated on:Apr 23, 2020 | 8:23 AM

ಬೆಂಗಳೂರು: ಕೊರೊನಾ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದು, ಸರ್ಕಾರಕ್ಕೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ನಗರದ ವೇಣು ಹೆಲ್ತ್ ಕೇರ್ ಸೆಂಟರ್ ಪರವಾನಗಿ ರದ್ದು ಮಾಡಲಾಗಿದೆ. ಬೆಂಗಳೂರಿನ ಹೊಂಗಸಂದ್ರದಲ್ಲಿರುವ ವೇಣು ಹೆಲ್ತ್ ಕೇರ್​ಗೆ ಏಪ್ರಿಲ್ 18ರಂದು ಉಸಿರಾಟ ಸಮಸ್ಯೆಯಿಂದ 419ನೇ ಸೋಂಕಿತ ವ್ಯಕ್ತಿ ಹೋಗಿದ್ದನು.

419ನೇ ಸೋಂಕಿತನಿಗೆ ಹೆಲ್ತ್‌ ಕೇರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನಿಗೆ ಕೊರೊನಾ ಲಕ್ಷಣಗಳು ಇದ್ದರೂ ಕ್ಲಿನಿಕ್ ಸಿಬ್ಬಂದಿ ಹಾಗೂ ವೈದ್ಯ ಯಾರು ಕೂಡ ಈ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿಲ್ಲ.

ಸರ್ಕಾರಕ್ಕೆ ಮಾಹಿತಿ ನೀಡದೆ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ವೇಣು ಹೆಲ್ತ್ ಕೇರ್ ಲೈಸೆನ್ಸ್ ರದ್ದು ಮಾಡಿ ಆದೇಶಿಸಿದ್ದಾರೆ. ಸದ್ಯ ಮೂವರು ನರ್ಸ್‌ಗಳಿಗೆ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ವ್ಯಕ್ತಿ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 21 ಜನ, ದ್ವಿತೀಯ ಸಂಪರ್ಕ ಹೊಂದಿದ್ದ 23 ಜನ ಕ್ವಾರಂಟೈನ್‌ಗೆ ಶಿಫ್ಟ್ ಮಾಡಲಾಗಿದೆ. https://www.facebook.com/Tv9Kannada/videos/551390629124622/

Published On - 8:21 am, Thu, 23 April 20

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?