AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನಿಗೆ ಚಿಕಿತ್ಸೆ ನೀಡಿ, ಮಾಹಿತಿ ನೀಡದಿದ್ದಕ್ಕೆ ವೇಣು ಹೆಲ್ತ್ ಕೇರ್ ಸೆಂಟರ್ ಲೈಸೆನ್ಸ್ ರದ್ದು

ಬೆಂಗಳೂರು: ಕೊರೊನಾ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದು, ಸರ್ಕಾರಕ್ಕೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ನಗರದ ವೇಣು ಹೆಲ್ತ್ ಕೇರ್ ಸೆಂಟರ್ ಪರವಾನಗಿ ರದ್ದು ಮಾಡಲಾಗಿದೆ. ಬೆಂಗಳೂರಿನ ಹೊಂಗಸಂದ್ರದಲ್ಲಿರುವ ವೇಣು ಹೆಲ್ತ್ ಕೇರ್​ಗೆ ಏಪ್ರಿಲ್ 18ರಂದು ಉಸಿರಾಟ ಸಮಸ್ಯೆಯಿಂದ 419ನೇ ಸೋಂಕಿತ ವ್ಯಕ್ತಿ ಹೋಗಿದ್ದನು. 419ನೇ ಸೋಂಕಿತನಿಗೆ ಹೆಲ್ತ್‌ ಕೇರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನಿಗೆ ಕೊರೊನಾ ಲಕ್ಷಣಗಳು ಇದ್ದರೂ ಕ್ಲಿನಿಕ್ ಸಿಬ್ಬಂದಿ ಹಾಗೂ ವೈದ್ಯ ಯಾರು ಕೂಡ ಈ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿಲ್ಲ. ಸರ್ಕಾರಕ್ಕೆ ಮಾಹಿತಿ […]

ಸೋಂಕಿತನಿಗೆ ಚಿಕಿತ್ಸೆ ನೀಡಿ, ಮಾಹಿತಿ ನೀಡದಿದ್ದಕ್ಕೆ ವೇಣು ಹೆಲ್ತ್ ಕೇರ್ ಸೆಂಟರ್ ಲೈಸೆನ್ಸ್ ರದ್ದು
ಸಾಧು ಶ್ರೀನಾಥ್​
|

Updated on:Apr 23, 2020 | 8:23 AM

Share

ಬೆಂಗಳೂರು: ಕೊರೊನಾ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದು, ಸರ್ಕಾರಕ್ಕೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ನಗರದ ವೇಣು ಹೆಲ್ತ್ ಕೇರ್ ಸೆಂಟರ್ ಪರವಾನಗಿ ರದ್ದು ಮಾಡಲಾಗಿದೆ. ಬೆಂಗಳೂರಿನ ಹೊಂಗಸಂದ್ರದಲ್ಲಿರುವ ವೇಣು ಹೆಲ್ತ್ ಕೇರ್​ಗೆ ಏಪ್ರಿಲ್ 18ರಂದು ಉಸಿರಾಟ ಸಮಸ್ಯೆಯಿಂದ 419ನೇ ಸೋಂಕಿತ ವ್ಯಕ್ತಿ ಹೋಗಿದ್ದನು.

419ನೇ ಸೋಂಕಿತನಿಗೆ ಹೆಲ್ತ್‌ ಕೇರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನಿಗೆ ಕೊರೊನಾ ಲಕ್ಷಣಗಳು ಇದ್ದರೂ ಕ್ಲಿನಿಕ್ ಸಿಬ್ಬಂದಿ ಹಾಗೂ ವೈದ್ಯ ಯಾರು ಕೂಡ ಈ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿಲ್ಲ.

ಸರ್ಕಾರಕ್ಕೆ ಮಾಹಿತಿ ನೀಡದೆ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ವೇಣು ಹೆಲ್ತ್ ಕೇರ್ ಲೈಸೆನ್ಸ್ ರದ್ದು ಮಾಡಿ ಆದೇಶಿಸಿದ್ದಾರೆ. ಸದ್ಯ ಮೂವರು ನರ್ಸ್‌ಗಳಿಗೆ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ವ್ಯಕ್ತಿ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 21 ಜನ, ದ್ವಿತೀಯ ಸಂಪರ್ಕ ಹೊಂದಿದ್ದ 23 ಜನ ಕ್ವಾರಂಟೈನ್‌ಗೆ ಶಿಫ್ಟ್ ಮಾಡಲಾಗಿದೆ. https://www.facebook.com/Tv9Kannada/videos/551390629124622/

Published On - 8:21 am, Thu, 23 April 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ