AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ಜೈ ಜೈ! ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ನಟಿ ಲೀಲಾವತಿ

ನನಗೆ ಸಿನಿಮಾಕ್ಕಿಂತ ರೈತಾಪಿ ಕೆಲಸವೇ ಹಿತ ಎನ್ನಿಸಿದೆ. ಓರ್ವ ರೈತಳಾಗಿ ನಾನು ರೈತರ ಹೋರಾಟವನ್ನು ಬೆಂಬಲಿಸುತ್ತೇನೆ. ಎಲ್ಲರೂ ರೈತರ ಪರ ನಿಲ್ಲಬೇಕು ಎಂದಿದ್ದಾರೆ ನಟಿ ಲೀಲಾವತಿ.

ರೈತ ಹೋರಾಟಕ್ಕೆ ಜೈ ಜೈ! ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ನಟಿ ಲೀಲಾವತಿ
ಹಿರಿಯ ನಟಿ ಲೀಲಾವತಿ
Lakshmi Hegde
| Edited By: |

Updated on: Dec 09, 2020 | 10:53 AM

Share

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ತೀವ್ರವಾಗಿದೆ. ಹಾಗೇ ರೈತರ ಬೆಂಬಲಕ್ಕೆ ನಿಲ್ಲುವವರ ಸಂಖ್ಯೆಯೂ ಹೆಚ್ಚುತ್ತಿದೆ. ನಿನ್ನೆ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಟ್ವೀಟ್ ಮೂಲಕ ತಾವು ರೈತರೊಂದಿಗೆ ನಿಲ್ಲುವುದಾಗಿ ಹೇಳಿಕೊಂಡಿದ್ದರು. ಇಂದು ಹಿರಿಯ ನಟಿ ಲೀಲಾವತಿ, ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಮಾತನಾಡಿ, ರೈತರು ಕೆಸರಲ್ಲಿ ಎತ್ತುಗಳ ತರ ಉರುಳಾಡಿ, ಹೊರಳಾಡಿ ಕಷ್ಟಪಡುತ್ತಾನೆ. ಅವನ ಮನಸು ನೊಂದರೆ ಎಲ್ಲರಿಗೂ ಕಷ್ಟವಾಗುತ್ತದೆ. ನಿಮ್ಮ ಒಗ್ಗಟ್ಟಿನಿಂದ ರೈತರಿಗೆ ಒಳ್ಳೆಯದು ಮಾಡಿ..ರೈತ ವಿರೋಧಿಯಾದ ಮೂರು ಕಾಯ್ದೆಗಳನ್ನು ಸರ್ಕಾರ ದಯವಿಟ್ಟು ವಾಪಸ್​ ಪಡೆಯಲಿ ಎಂದಿದ್ದಾರೆ.

ನನಗೆ ಸಿನಿಮಾಕ್ಕಿಂತ ರೈತಾಪಿ ಕೆಲಸವೇ ಹಿತ ಎನ್ನಿಸಿದೆ. ಓರ್ವ ರೈತಳಾಗಿ ನಾನು ರೈತರ ಹೋರಾಟವನ್ನು ಬೆಂಬಲಿಸುತ್ತೇನೆ. ಎಲ್ಲರೂ ರೈತರ ಪರ ನಿಲ್ಲಬೇಕು. ಪ್ರತಿಭಟನೆಯನ್ನು ಬೆಂಬಲಿಸಬೇಕು ಎಂದು ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಹೋರಾಟಕ್ಕೆ ‘ಭಜರಂಗಿ’ ಬಲ: ರೈತರೊಂದಿಗೆ ನಾವು ಇರ್ತೇವೆ ಎಂದ್ರು ಶಿವರಾಜ್​ಕುಮಾರ್

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’