AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ಜೈ ಜೈ! ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ನಟಿ ಲೀಲಾವತಿ

ನನಗೆ ಸಿನಿಮಾಕ್ಕಿಂತ ರೈತಾಪಿ ಕೆಲಸವೇ ಹಿತ ಎನ್ನಿಸಿದೆ. ಓರ್ವ ರೈತಳಾಗಿ ನಾನು ರೈತರ ಹೋರಾಟವನ್ನು ಬೆಂಬಲಿಸುತ್ತೇನೆ. ಎಲ್ಲರೂ ರೈತರ ಪರ ನಿಲ್ಲಬೇಕು ಎಂದಿದ್ದಾರೆ ನಟಿ ಲೀಲಾವತಿ.

ರೈತ ಹೋರಾಟಕ್ಕೆ ಜೈ ಜೈ! ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ನಟಿ ಲೀಲಾವತಿ
ಹಿರಿಯ ನಟಿ ಲೀಲಾವತಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 09, 2020 | 10:53 AM

Share

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ತೀವ್ರವಾಗಿದೆ. ಹಾಗೇ ರೈತರ ಬೆಂಬಲಕ್ಕೆ ನಿಲ್ಲುವವರ ಸಂಖ್ಯೆಯೂ ಹೆಚ್ಚುತ್ತಿದೆ. ನಿನ್ನೆ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಟ್ವೀಟ್ ಮೂಲಕ ತಾವು ರೈತರೊಂದಿಗೆ ನಿಲ್ಲುವುದಾಗಿ ಹೇಳಿಕೊಂಡಿದ್ದರು. ಇಂದು ಹಿರಿಯ ನಟಿ ಲೀಲಾವತಿ, ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಮಾತನಾಡಿ, ರೈತರು ಕೆಸರಲ್ಲಿ ಎತ್ತುಗಳ ತರ ಉರುಳಾಡಿ, ಹೊರಳಾಡಿ ಕಷ್ಟಪಡುತ್ತಾನೆ. ಅವನ ಮನಸು ನೊಂದರೆ ಎಲ್ಲರಿಗೂ ಕಷ್ಟವಾಗುತ್ತದೆ. ನಿಮ್ಮ ಒಗ್ಗಟ್ಟಿನಿಂದ ರೈತರಿಗೆ ಒಳ್ಳೆಯದು ಮಾಡಿ..ರೈತ ವಿರೋಧಿಯಾದ ಮೂರು ಕಾಯ್ದೆಗಳನ್ನು ಸರ್ಕಾರ ದಯವಿಟ್ಟು ವಾಪಸ್​ ಪಡೆಯಲಿ ಎಂದಿದ್ದಾರೆ.

ನನಗೆ ಸಿನಿಮಾಕ್ಕಿಂತ ರೈತಾಪಿ ಕೆಲಸವೇ ಹಿತ ಎನ್ನಿಸಿದೆ. ಓರ್ವ ರೈತಳಾಗಿ ನಾನು ರೈತರ ಹೋರಾಟವನ್ನು ಬೆಂಬಲಿಸುತ್ತೇನೆ. ಎಲ್ಲರೂ ರೈತರ ಪರ ನಿಲ್ಲಬೇಕು. ಪ್ರತಿಭಟನೆಯನ್ನು ಬೆಂಬಲಿಸಬೇಕು ಎಂದು ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಹೋರಾಟಕ್ಕೆ ‘ಭಜರಂಗಿ’ ಬಲ: ರೈತರೊಂದಿಗೆ ನಾವು ಇರ್ತೇವೆ ಎಂದ್ರು ಶಿವರಾಜ್​ಕುಮಾರ್

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು