AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CD ಲೇಡಿ ಇಂದು ಕೋರ್ಟ್​ಗೆ ಹಾಜರಾಗೋದಿಲ್ವಾ? ಸಂತ್ರಸ್ತೆ ಆಬ್ಸೆಂಟ್​ ಆಗಲು ಕಾರಣವೇನು?

ಸಿಡಿ ಲೇಡಿ ಇಂದು ಹಾಜರಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿದೆ. ಸಂತ್ರಸ್ತೆ ಕೋರ್ಟ್ ಮುಂದೆ ಇಂದು ಹಾಜರಾಗೋದಿಲ್ಲ. ಹಾಜರಾತಿಗೆ ಕೋರ್ಟ್​ ಇನ್ನೂ ಅನುಮತಿ ಕೊಟ್ಟಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ.

CD ಲೇಡಿ ಇಂದು ಕೋರ್ಟ್​ಗೆ ಹಾಜರಾಗೋದಿಲ್ವಾ? ಸಂತ್ರಸ್ತೆ ಆಬ್ಸೆಂಟ್​ ಆಗಲು ಕಾರಣವೇನು?
ಸಂತ್ರಸ್ತ ಯುವತಿ
KUSHAL V
|

Updated on:Mar 29, 2021 | 6:16 PM

Share

ಬೆಂಗಳೂರು: ಸಿಡಿ ಲೇಡಿ ಇಂದು ಹಾಜರಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂತ್ರಸ್ತೆ ಕೋರ್ಟ್ ಮುಂದೆ ಇಂದು ಹಾಜರಾಗೋದಿಲ್ಲ. ಹಾಜರಾತಿಗೆ ಕೋರ್ಟ್​ ಇನ್ನೂ ಅನುಮತಿ ಕೊಟ್ಟಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಸದ್ಯ, ವಕೀಲ ಜಗದೀಶ್ ಅರ್ಜಿ ಸಿಎಂಎಂ ಮುಂದಿದೆ ಎಂದು ತಿಳಿದುಬಂದಿದೆ. ವಕೀಲರ ಅರ್ಜಿ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದಿದೆ.

‘ಕೋರ್ಟ್ ಆದೇಶ ನೋಡದೆ ಏನೂ ಹೇಳಲು ಬರಲ್ಲ’ ಇತ್ತ, ಕೋರ್ಟ್ ಆದೇಶ ನೋಡದೆ ಏನೂ ಹೇಳಲು ಬರಲ್ಲ ಎಂದು ಸಿಡಿ ಲೇಡಿ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಪ್ರಕರಣದ ಆರೋಪಿ ಪವರ್‌ಫುಲ್ ಆಗಿರುವುದರಿಂದ ನಮ್ಮ ಎಲ್ಲ ಚಲನವಲನಗಳನ್ನು ಆರೋಪಿ ಗಮನಿಸ್ತಿದ್ದಾರೆ. ಹೀಗಾಗಿ ನಾನು ಹೆಚ್ಚು ಮಾಹಿತಿ ನೀಡುವುದಕ್ಕೆ ಆಗಲ್ಲ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಆದರೆ, ಆ ಯುವತಿಯನ್ನು ಕೋರ್ಟ್‌ಗೆ ಹಾಜರುಪಡಿಸುತ್ತೇವೆ ಎಂದೂ ಸಹ ಹೇಳಿದರು.

ಅದಕ್ಕೂ ಮುನ್ನ ವಕೀಲ ಜಗದೀಶ್ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಆಗಮಿಸಿ ಸಂತ್ರಸ್ತೆ ಪರ ಅರ್ಜಿ ನೀಡಿ, ಜಡ್ಜ್​ ಮುಂದೆ ಹೇಳಿಕೆಗೆ ಮನವಿ ಮಾಡಿ​ ಡೆಪ್ಯುಟಿ ರಿಜಿಸ್ಟ್ರಾರ್​ಗೆ ಮನವಿ ಮಾಡಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ವಾಪಸ್ ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ವಾಪಸ್ ಪಡೆಯಲಾಗಿದೆ. ಸಿಡಿ ಲೇಡಿ ಕೋರ್ಟ್​ಗೆ ಹಾಜರಾಗುವ ಹಿನ್ನೆಲೆಯಲ್ಲಿ ಕೋರ್ಟ್​ ಕಟ್ಟಡದ ಬಳಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಆದರೆ, ಈಗ ನೃಪತುಂಗ ರಸ್ತೆಯಲ್ಲಿರುವ ನ್ಯಾಯಾಲಯಕ್ಕೆ ಪೊಲೀಸರು ಭದ್ರತೆ ವಾಪಸ್​ ಪಡೆದಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿಯ ಭದ್ರತೆಗಾಗಿ 8 ಸಿಬ್ಬಂದಿಗಳ ವಿಶೇಷ ಮಹಿಳಾ ತಂಡ ರಚನೆ; ಯುವತಿ ಇಂದೇ ಕೋರ್ಟ್​ಗೆ ಹಾಜರಾಗುವ ಸಂಭವ

Published On - 5:44 pm, Mon, 29 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್